ಲಾಕ್ ಡೌನ್ ನಲ್ಲಿ ಈ ಕೆಲಸಕ್ಕೆ ನಿರ್ಬಂಧವಿಲ್ಲ ಎಂದ ಸಚಿವ

Webdunia
ಸೋಮವಾರ, 6 ಏಪ್ರಿಲ್ 2020 (19:24 IST)
ಲಾಕ್ ಡೌನ್ ಸಂದರ್ಭದಲ್ಲಿ ಈ ಕೆಲಸ ಮಾಡೋದಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಕೃಷಿಯ ದೈನಂದಿನ ಚಟುವಟಿಕೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದಂತೆ ಕ್ರಮ ಕೈಗೊಳ್ಳುವುದರ ಜತೆಗೆ ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬೀಜ-ಗೊಬ್ಬರ ಮತ್ತಿತರ ಸಾಮಗ್ರಿಗಳ ಪೂರೈಕೆ ವ್ಯತ್ಯಯವಾಗಬಾರದು. ಈ ಕುರಿತು ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೃಷಿ ಇಲಾಖೆಯ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಳೆಯಾದರೆ ರೈತರಿಗೆ ಬೀಜ, ಗೊಬ್ಬರ ಮತ್ತಿತರ ಸಾಮಗ್ರಿಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

 ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು ಬೆಳೆದ ತರಕಾರಿ, ಹಣ್ಣುಗಳ ಮಾರಾಟ ಹಾಗೂ ಸಾಗಾಣಿಕೆಗೆ ಯಾವುದೇ ಅನಾನುಕೂಲ
ಆಗದಂತೆ ಬಿತ್ತನೆ, ಬೀಜ-ಗೊಬ್ಬರ ಮತ್ತು ಕೀಟನಾಶಕಗಳ ಮಾರಾಟ, ಸಾಗಾಣಿಕೆ ಸಮರ್ಪಕವಾಗಿ ಇರಬೇಕು.

 ಕೃಷಿ ಯಂತ್ರೋಪಕರಣಗಳು ಮತ್ತಿತರ ಸಾಮಗ್ರಿಗಳ ಮಾರಾಟ ವ್ಯವಸ್ಥೆಯನ್ನು ಯಥಾಪ್ರಕಾರ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಮುಂದಿನ ಸುದ್ದಿ
Show comments