Webdunia - Bharat's app for daily news and videos

Install App

ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಅತ್ಯಾಚಾರ'

Webdunia
ಭಾನುವಾರ, 15 ಡಿಸೆಂಬರ್ 2013 (17:20 IST)
PR
PR
ಬೆಂಗಳೂರು: ಸಲಿಂಗ ಕಾಮ ಅಪರಾಧ ಎಂಬ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ನಾನಾ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ರೀತಿ ಬೆಂಗಳೂರಿನ ಟೌನ್‌ಹಾಲ್ ಬಳಿ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟನೆಗೆ ಖ್ಯಾತ ಸಾಹಿತಿ ಗಿರೀಶ್ ಕಾರ್ನಾಡ್ ಸಾಥ್ ನೀಡಿದರು. ಕಪ್ಪುಪಟ್ಟಿ ಧರಿಸಿ ಗಿರೀಶ್ ಕಾರ್ನಾಡ್ ಪ್ರತಿಭಟನೆ ನಡೆಸಿದರು. ವೈಯಕ್ತಿಕ ವಿಷಯಗಳ ಬಗ್ಗೆ ಸುಪ್ರೀಂ ತಲೆಹಾಕಬಾರದು. ಪ್ರತಿಯೊಬ್ಬರಿಗೂ ಅವರದ್ದೇ ಆದ ಹಕ್ಕಿರುತ್ತದೆ ಎಂದು ಕಾರ್ನಾಡ್ ಹೇಳಿದರು. ಕೈಗೆ ಕೋಳಗಳನ್ನು ಕಟ್ಟಿಕೊಂಡು ದೈಹಿಕ ಅಲ್ಪಸಂಖ್ಯಾತರು ಸೇರಿದಂತೆ ವಿದೇಶಿಯರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕಳೆದ 11ನೇ ತಾರೀಖಿನಿಂದ ಸುಪ್ರೀಂಕೋರ್ಟ್ ತೀರ್ಪಿನಿಂದ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಅತ್ಯಾಚಾರ ಮಾಡಿದೆ. ಆದ್ದರಿಂದ ನಮ್ಮ ಪ್ರತಿಭಟನೆ ನಿರಂತರವಾಗಿ ನಡೆಯುತ್ತದೆ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಲಿಂಗ ಕಾಮಿಯೊಬ್ಬರು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ