Webdunia - Bharat's app for daily news and videos

Install App

ಲೋಕಸಭೆ ಚುನಾವಣೆ: ಬಳ್ಳಾರಿಯಲ್ಲಿ 5.6 ಕೋಟಿ ಹಣ, 103 ಕೆಜಿ ಚಿನ್ನ, ಮೂಟೆಗಟ್ಟಲೆ ಬೆಳ್ಳಿ ವಶಕ್ಕೆ

Sampriya
ಸೋಮವಾರ, 8 ಏಪ್ರಿಲ್ 2024 (15:21 IST)
Photo Courtesy X
ಬಳ್ಳಾರಿ: ಲೋಕಸಭೆ ಚುನಾವಣೆಗೆ ಇನ್ನೇನೂ ತಿಂಗಳು ಇರುವಾಗ ಕರ್ನಾಟಕ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5.60 ಕೋಟಿ ಹಣ,  106 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಬಳ್ಳಾರಿಯಲ್ಲಿ ವಶಪಡಿಸಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು ಈ ಹಿನ್ನೆಲೆ ಕರ್ನಾಟಕದಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ.  ಇಂದು ಬಳ್ಳಾರಿಯಲ್ಲಿ ಕೋಟ್ಯಾಂತರ ಹಣವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ಸಂಬಂಧ  ಒಬ್ಬನನ್ನು ವಶಪಡಿಸಿ, ವಿಚಾರಣೆ ನಡೆಸುತ್ತಿದ್ದಾರೆ.

5.60 ಕೋಟಿ ನಗದು, 3 ಕೆಜಿ ಚಿನ್ನ ಮತ್ತು 103 ಕೆಜಿ ಬೆಳ್ಳಿ ಆಭರಣಗಳನ್ನು 68 ಬೆಳ್ಳಿಯ ಬಾರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನೂ ಹೆಚ್ಚಿನ ತನಿಖೆಯನ್ನು ನಡೆಸಲಿದ್ದು, ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.
ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments