Webdunia - Bharat's app for daily news and videos

Install App

ಲೋಕಾಯುಕ್ತರ ಬಲೆಗೆ ಬಿದ್ದ ಅಲಸೂರು ಗೇಟ್ ಇನ್ಸ್‌ಪೆಕ್ಟರ್

Webdunia
ಸೋಮವಾರ, 16 ಡಿಸೆಂಬರ್ 2013 (19:49 IST)
PR
PR
ಬೆಂಗಳೂರು: ರಾಣೆಯಲ್ಲೇ ಲಂಚ ಪಡೆಯುತ್ತಿದ್ದಾಗ ಅಲಸೂರು ಗೇಟ್ ಇನ್ಸ್‌ಪೆಕ್ಟರ್ ದೀಪಕ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಿಕ್ರಿಯೇಷನ್ ಕ್ಲಬ್‌ಗೆ ಅನುಮತಿ ನೀಡಲು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರು ಬಲೆ ಬೀಸಿದರು. ದೀಪಕ್ ಮತ್ತು ಓರ್ವ ಪೇದೆ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದರು.

ಮಂಜುನಾಥ್ ಎಂಬ ರಿಕ್ರಿಯೇಷನ್ ಕ್ಲಬ್ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಮಂಜುನಾಥ್ ಇನ್ಸ್‌ಪೆಕ್ಟರ್‌ಗೆ ಹಣ ನೀಡುವಾಗ ರೆಡ್ ಹ್ಯಾಂಡ್ ಆಗಿ ಇನ್ಸ್‌ಪೆಕ್ಟರ್ ಅವರನ್ನು ಬಲೆಗೆ ಕೆಡವಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments