Webdunia - Bharat's app for daily news and videos

Install App

ಲೋಕಾಯುಕ್ತ ವರದಿಯಲ್ಲಿ ಸಂತೋಷ್ ಲಾಡ್ ಹೆಸರಿದೆ: ಬಿಜೆಪಿ, ಹೆಸರಿಲ್ಲ: ಸಿದ್ದರಾಮಯ್ಯ

Webdunia
ಶುಕ್ರವಾರ, 20 ಸೆಪ್ಟಂಬರ್ 2013 (13:55 IST)
PR
PR
ಬೆಂಗಳೂರು:. ರಾಜಭವನಕ್ಕೆ ಬಿಜೆಪಿ ನಾಯಕರು ಶುಕ್ರವಾರ ಭೇಟಿ ಮಾಡಿ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಸಚಿವ ಸಂತೋಷ್ ಲಾಡ್ ಅವರ ರಾಜೀನಾಮೆಗೆ ಸೂಚಿಸಬೇಕೆಂದು ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯಸರ್ಕಾರ ಸಚಿವ ಸಂತೋಷ್ ಲಾಡ್ ಅವರನ್ನು ವಜಾ ಮಾಡಬೇಕೆಂದೂ ಆಗ್ರಹಿಸಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಲಾಡ್ ಭಾಗಿಯಾಗಿರುವುದು ಲೋಕಾಯುಕ್ತ ವರದಿಯಲ್ಲಿ ಉಲ್ಲೇಖವಾಗಿದೆ. ನಿಶ್ಚಿತವಾಗಿ ಎಲ್ಲ ದಾಖಲೆಗಳ ಮೂಲಕ ಲಾಡ್ ಹಗರಣದಲ್ಲಿ ಭಾಗಿಯಾಗಿದ್ದು 100ಕ್ಕೆ 100ರಷ್ಟು ಸಾಬೀತಾಗಿದೆ.

ಮುಖ್ಯಮಂತ್ರಿಗಳು ಹಿಂದೆ ಮಾಡಿದ ನಾಟಕಗಳನ್ನು ಮರೆತು ಲಾಡ್ ಅವರನ್ನು ಮುಂದುವರೆಸಲು ನಿಶ್ಚಯಿಸಿದರೆ ನಾವು ಹೋರಾಟದ ರೂಪು ರೇಷೆಗಳನ್ನು ನಿರ್ಧರಿಸಬೇಕಾಗುತ್ತದೆ ಎಂದು ಡಿವಿ ಸದಾನಂದಗೌಡ ಹೇಳಿದ್ದಾರೆ. ಲೋಕಾಯುಕ್ತ ವರದಿಯಲ್ಲಿ ಸಂತೋಷ್ ಲಾಡ್ ಹೆಸರಿಲ್ಲ. ಹೆಸರೇ ಇಲ್ಲದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಹೇಗೆ ಎಂದು ಸಂತೋಷ್ ಲಾಡ್ ರಾಜೀನಾಮೆ ವಿಷಯ ಕುರಿತು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments