Webdunia - Bharat's app for daily news and videos

Install App

ವರದಕ್ಷಿಣೆ ಕಿರುಕುಳ: ದೊಣ್ಣೆಯಿಂದ ಪತ್ನಿಯನ್ನು ಹೊಡೆದು ಕೊಂದ!

Webdunia
ಗುರುವಾರ, 7 ನವೆಂಬರ್ 2013 (14:12 IST)
PR
PR
ಪಾಂಡವಪುರ: ಕುಡಿತದ ದಾಸನಾಗಿದ್ದ ಚೆಲುವರಾಜ್ ಎಂಬಾತ ತನ್ನ ಪತ್ನಿ ಪುಷ್ಪಾಳನ್ನು ದೊಣ್ಣೆಯಿಂದ ಹೊಡೆದು ಕೊಂದ ಘಟನೆ ಪಾಂಡವಪುರದಲ್ಲಿ ವರದಿಯಾಗಿದೆ. ಪತ್ನಿ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ದೊಣ್ಣೆಯಿಂದ ಹೊಡೆದು ಪತಿ ಹತ್ಯೆ ಮಾಡಿದ್ದಾನೆ. ಐದು ವರ್ಷದ ಹಿಂದೆ ಪಾಂಡವಪುರ ತಾಲೂಕಿನ ಪುಷ್ಪಾಳಿಗೆ ಅವನನ್ನು ಕೊಟ್ಟು ಮದುವೆ ಮಾಡಲಾಗಿತ್ತು. ಚೆಲುವರಾಜ್ ಹೆಂಡತಿಗೆ ಸದಾ ಪೀಡಿಸುತ್ತಿದ್ದು, ಮನೆಗೆ ಬೇಕಾದ ಪೀಠೋಪಕರಣಗಳನ್ನು ತರುವಂತೆ ಒತ್ತಾಯಿಸುತ್ತಿದ್ದ.

ಇದಲ್ಲದೇ ವರದಕ್ಷಿಣೆ ತರುವಂತೆ ಪತ್ನಿಗೆ ಪೀಡಿಸುತ್ತಿದ್ದ. ಪತ್ನಿ ಮುದ್ದೆ ಕಟ್ಟುತ್ತಿದ್ದಾಗ ದೊಣ್ಣೆಯಿಂದ ಪತ್ನಿಗೆ ಹೊಡೆದಾಗ ಅವಳ ಕೈ, ಕಾಲುಗಳಿಗೆ ಗಾಯವಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments