Webdunia - Bharat's app for daily news and videos

Install App

ವಾಹನ ಸವಾರರಿಗೆ ತಲೆನೋವಾದ ಡ್ರೈನೇಜ್ ವಾಟರ್ ಮ್ಯಾನ್ ಹೋಲ್ ಗಳು

Webdunia
ಗುರುವಾರ, 10 ಆಗಸ್ಟ್ 2023 (16:40 IST)
ನಡು ರಸ್ತೆಯಲ್ಲಿ  ಅಪಾಯಕಾರಿ ಚರಂಡಿ ಚೇಂಬರ್ ಗಳು ತಲೆ ಎತ್ತಿದೆ.ವಾಹನ ಸವಾರರ ಪ್ರಾಣ ತೆಗೆಯಲು ಬಾಯಿ ತೆರೆದು ಡ್ರೈರೈನೇಜ್  ಮ್ಯಾನ್ ಹೋಲ್ ಗಳು ಕುಳಿತ್ತಿದೆ.ರಸ್ತೆಗಳ ಮೇಲೆ ಅರ್ಧ ಅಡಿ ಎಷ್ಟು ಚಂಬರ್ ಗಳ ನಿರ್ಮಾಣ ಮಾಡಲಾಗಿದೆ.
ಇನ್ನೂ ಕೆಲವು ಕಡೆ ಕಳಪೆ ಕಾಮಗಾರಿ ಇಂದ ರಸ್ತೆ ಒಳಗೆ ಚೇಂಬರ್ ಗಳು ಹೋಗಿದೆ.ಜನರ ಪ್ರಾಣ ತೆಗೆಯಲು ಚೇಂಬರ್ ಗಳು ಬಾಯಿತೆರದಿದೆ.ಇಷ್ಟೇಲ್ಲ ಆದ್ರು ಎಚ್ಚೆತ್ತುಕೊಂಡಿಲ್ಲಿ.ಅಲ್ಲದೇ ಸಾಕಷ್ಟು ಬಾರಿ ಮನವಿ ಮಾಡಿದ್ರು ಬಿಬಿಎಂಪಿ ಮಾತ್ರ ತಿರುಗಿ ನೋಡಿಲ್ಲ.
ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರು ,ವಾಹನಸವಾರರುವ್ಯಾಪಕ ಅಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಹವಾಮಾನ ಇಲಾಖೆಯ ಈ ಎಚ್ಚರಿಕೆ ತಪ್ಪದೇ ಗಮನಿಸಿ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಮುಂದಿನ ಸುದ್ದಿ
Show comments