Webdunia - Bharat's app for daily news and videos

Install App

ವಿದ್ಯುತ್ ದರ ಹೆಚ್ಚು ಮಾಡಿದ್ದಾರೆ- ಅಶ್ವತ್ಥ ನಾರಾಯಣ್​​

Webdunia
ಸೋಮವಾರ, 5 ಜೂನ್ 2023 (18:48 IST)
ಸಿಎಂ ಸಿದ್ದರಾಮಯ್ಯ ಸರ್ಕಾರದ 200 ಯೂನಿಟ್​ ಕರೆಂಟ್​ ಉಚಿತ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ್​​ ಪ್ರತಿಕ್ರಿಯೆ ನೀಡಿದ್ದಾರೆ. 200 ಯೂನಿಟ್ ಫ್ರೀ ಕೊಡ್ತೀವಿ ಅಂದಿದ್ರು .ಆದರೆ ವಿದ್ಯುತ್ ದರ ಹೆಚ್ಚು ಮಾಡಿದ್ದಾರೆ. 60 ಯುನಿಟ್​ಗಿಂತ ಹೆಚ್ಚಾಗಿ ಯೂಸ್ ಮಾಡಿದ್ರೆ ಎಲ್ಲವೂ ಕ್ಯಾನ್ಸಲ್ ಮಾಡುತ್ತೇವೆ ಅನ್ನೋದು ತಪ್ಪು. ಎಲ್ಲ ಕಡೆಯೂ ದರ ಕಡಿಮೆ‌ ಮಾಡ್ತಾ ಇದ್ದರೆ ಇವರು ದರ ಏರಿಕೆ ಮಾಡ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

Karavali Rain: ಬಿಸಿಲ ಬೇಗೆಗೆ ಸುಸ್ತಾಗಿದ್ದ ಮಂದಿಗೆ ಊಹಿಸಲಾಗದ ರೀತಿಯಲ್ಲಿ ಸುರಿದ ಮಳೆ

Pak, India Live: ದಾಳಿ ಬಳಿಕ ಮೊದಲ ಭಾಷಣ ಮಾಡಲಿರುವ ಪ್ರಧಾನಿ ಮೋದಿ, ಹೆಚ್ಚಿದ ಕುತೂಹಲ

ರಸ್ತೆ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಗ್ರಾ.ಪಂ ಉಪಾಧ್ಯಕ್ಷ ಬಿಜೆಪಿಯಿಂದ ಅಮಾನತು

Virat Kohli: ಭಾರತೀಯ ಸೇನೆಯ ಸುದ್ದಿಗೋಷ್ಠಿಯಲ್ಲೂ ವಿರಾಟ್ ಕೊಹ್ಲಿಯದ್ದೇ ಹವಾ

ಮುಂದಿನ ಸುದ್ದಿ
Show comments