Webdunia - Bharat's app for daily news and videos

Install App

ಶಾದಿ ಭಾಗ್ಯ ಜನರಿಗೆ ಮಕ್ಮಲ್ ಟೋಪಿ ಹಾಕುವ ಯೋಜನೆ: ಕುಮಾರಸ್ವಾಮಿ

Webdunia
ಬುಧವಾರ, 20 ನವೆಂಬರ್ 2013 (13:42 IST)
PR
PR
ರಾಮನಗರ: ರಾಜ್ಯಸರ್ಕಾರ ಶಾದಿ ಭಾಗ್ಯ ಯೋಜನೆಯನ್ನು ಮುಸ್ಲಿಂ ಮಹಿಳೆಯರಿಗೆ ಜಾರಿ ಮಾಡುವ ವಿಚಾರವಾಗಿ ಮಾತನಾಡಿದ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಇದು ಜನರಿಗೆ ಮಕ್ಮಲ್ ಟೋಪಿ ಹಾಕುವ ಯೋಜನೆ ಎಂದು ತಿಳಿಸಿದರು. ಶಾದಿಭಾಗ್ಯದಿಂದ ಜನರಿಗೆ ಉಪಯೋಗವಿಲ್ಲ ಎಂದು ಅವರು ನುಡಿದರು. ಶಾದಿ ಭಾಗ್ಯ ಯೋಜನೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವ ಪ್ರತಿ ಮುಸ್ಲಿಂ ದಂಪತಿಗೆ 50 ಸಾವಿರ ರೂ. ಕೊಡುವುದಾಗಿ ಸಿದ್ದರಾಮಯ್ಯ ಹೇಳಿದ್ದರು.

ಎಲ್ಲಾ ಜಿಲ್ಲೆಗಳಲ್ಲೂ ಮೆಡಿಕಲ್ ಕಾಲೇಜು ಸ್ಥಾಪನೆ ಘೋಷಣೆಯನ್ನು ಕುರಿತು ಮಾತನಾಡಿದ ಕುಮಾರಸ್ವಾಮಿ ಅವರು ಈಗಿರುವ ಕಾಲೇಜುಗಳಿಗೆ ಸೂಕ್ತ ಸೌಲಭ್ಯಗಳಿಲ್ಲ. ಇನ್ನು ಹೊಸ ಮೆಡಿಕಲ್ ಕಾಲೇಜುಗಳಿಗೆ ಏನು ಸೌಕರ್ಯ ಕಲ್ಪಿಸುತ್ತಾರೆ ಎಂದು ಪ್ರಶ್ನಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments