Webdunia - Bharat's app for daily news and videos

Install App

ಶಾಲೆ ಪ್ರಾರಂಭ ಬೆನ್ನಲ್ಲೇ ಸರ್ಕಾರಿ ಶಾಲೆ ಉದ್ಘಾಟನೆ

Webdunia
ಮಂಗಳವಾರ, 19 ಅಕ್ಟೋಬರ್ 2021 (16:47 IST)
ಮಹದೇವಪುರ ವಿಧಾನಸಭಾ ಕ್ಷೇತ್ರದ ಕಣ್ಣೂರು ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಉದ್ಘಾಟನೆಯನ್ನು ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ನೆರವೇರಿಸಿದರು. ಇನ್ನು ಈ ವೇಳೆ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾಡುಸೊಣ್ಣಪ್ಪನಹಳ್ಳಿ ಗ್ರಾಮದ ಸುಮಾರು 14.35 ಎಕರೆ ಪ್ರದೇಶದಲ್ಲಿ 4.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾಡುಸೊಣ್ಣಪ್ಪನಹಳ್ಳಿ ಗ್ರಾಮದ ಮಾಧ್ಯಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೊಠಡಿಗಳು ಹಾಗೂ ಅಂಗಡಿಗಳಾಗಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments