Webdunia - Bharat's app for daily news and videos

Install App

ಶಾಸಕರ ವಿದೇಶ ಪ್ರವಾಸದ ಅಧ್ಯಯನ ಮಾರ್ಗಸೂಚಿಗೆ ಚಿಂತನೆ

Webdunia
ಶನಿವಾರ, 28 ಡಿಸೆಂಬರ್ 2013 (17:48 IST)
PR
PR
ಬೆಂಗಳೂರು: ವಿದೇಶಕ್ಕೆ ಅಧ್ಯಯನ ಪ್ರವಾಸಕ್ಕೆಂದು ತೆರಳಿ ಮೋಜು ಮಸ್ತಿ ಮಾಡುವ ಶಾಸಕರ ಬಗ್ಗೆ ಮಾಧ್ಯಮಗಳಲ್ಲಿ ತೀವ್ರ ಟೀಕೆ ಕೇಳಿಬಂದ ಬಳಿಕ ಸರ್ಕಾರಕ್ಕೆ ಜ್ಞಾನೋದಯವಾಗಿದೆ. ವಿದೇಶ ಪ್ರವಾಸದ ಬಗ್ಗೆ ಅಧ್ಯಯನ ಮಾರ್ಗಸೂಚಿ ರಚಿಸಲು ಸರ್ಕಾರದಲ್ಲಿ ಚಿಂತನೆ ನಡೆಸಲಾಗಿದೆ. ವಿಧಾನಮಂಡಳದ ವಿಶೇಷ ಮಂಡಳಿ ಸಭೆಯನ್ನು ಜನವರಿ 1 ಮತ್ತು 2ರಂದು ನಡೆಸಲು ನಿರ್ಧರಿಸಲಾಗಿದೆ. ಸಭಾಪತಿ ಡಿ.ಎಚ್.ಶಂಕರಮೂರ್ತಿ, ಸಿಎಂ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಸೇರಿ ಹಲವು ಮುಖಂಡರು ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಕುರಿತು ಚರ್ಚಿಸಲು ಸಭೆ ನಡೆಯಿತು. ಶಾಸಕರ ವಿದೇಶ ಪ್ರವಾಸದ ಉದ್ದೇಶ, ಅಧ್ಯಯನ ಸಂಬಂಧ ಮಾರ್ಗಸೂಚಿ ರಚಿಸಲು ಚಿಂತನೆ ನಡೆಸಲಾಯಿತು. ಸಭೆಯಲ್ಲಿ ಸ್ಪೀಕರ್ ಕಾಗೋಡು, ಶಂಕರಮೂರ್ತಿ, ಸಚಿವ ಟಿ.ಬಿ. ಜಯಚಂದ್ರ ಭಾಗಿಯಾಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments