Webdunia - Bharat's app for daily news and videos

Install App

ಶಾಸಕ ದಡೇಸುಗೂರಿಗೆ ಟಿಕೆಟ್​ ಮಿಸ್​?

Webdunia
ಸೋಮವಾರ, 3 ಏಪ್ರಿಲ್ 2023 (19:40 IST)
ಕೊಪ್ಪಳದಲ್ಲಿ ಜನಮತವಿರದ ಹಾಲಿ ಶಾಸಕರಿಗೆ BJP ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕೋ ಸಾಧ್ಯತೆ ಹೆಚ್ಚಾಗಿದೆ. ಕನಕಗಿರಿ ಕ್ಷೇತ್ರದ BJP ಹಾಲಿ ಶಾಸಕ ಬಸವರಾಜ ದಡೇಸುಗೂರು ಪರ ಜನ ಒಲವು ಹೊಂದಿಲ್ಲ. ಈ ಹಿನ್ನೆಲೆಯಲ್ಲಿ BJP ಹೈಕಮಾಂಡ್​​​ ಬೇರೆ ಮುಖಕ್ಕೆ ಮಣೆ ಹಾಕಲಿದೆ ಎನ್ನಲಾಗಿದೆ. ಶಾಸಕ ಬಸವರಾಜ್​​ ದಡೇಸುಗೂರು ಮೇಲೆ ಅನೇಕ ಆರೋಪಗಳಿದ್ದು, ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡದಿರಲು BJP ಚಿಂತನೆ ನಡೆಸಿದೆ ಎನ್ನಲಾಗಿದೆ.. BJP ಟಿಕೆಟ್​ ಆಕಾಂಕ್ಷಿಗಳಾದ ಗಾಯಿತ್ರಿ ತಿಮ್ಮಾರೆಡ್ಡಿ ಅಥವಾ ಧರ್ಮಣ್ಣಗೆ ಟಿಕೆಟ್ ಫೈನಲ್ ಆಗೋ ಸಾಧ್ಯತೆ ಇದೆ.. BJP ಈಗಾಗಲೇ ಕ್ಷೇತ್ರದಲ್ಲಿ ಸರ್ವೆ ಮಾಡಿದೆ. ಬಿಜೆಪಿ ಸರ್ವೇಯಲ್ಲಿ ಮೊದಲ ಸ್ಥಾನದಲ್ಲಿರೋರಿಗೆ ಟಿಕೆಟ್ ಫೈನಲ್ ಮಾಡಲು BJP ವರಿಷ್ಠರು ತಯಾರಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments