Webdunia - Bharat's app for daily news and videos

Install App

ಶಾಸಕ M.S. ಸೋಮಲಿಂಗಪ್ಪ ವಿರುದ್ಧ ಭಿನ್ನಮತ

Webdunia
ಸೋಮವಾರ, 3 ಏಪ್ರಿಲ್ 2023 (20:51 IST)
ಬಳ್ಳಾರಿಯಲ್ಲಿ BJP ಶಾಸಕನ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾಸಕ M.S. ಸೋಮಲಿಂಗಪ್ಪ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.. ಶಾಸಕರು ಕಾರ್ಯಕರ್ತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಅವರು ಹಿಟ್ಲರ್ ಆಡಳಿತ ಮಾದರಿಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ, ಅವರು ಕೇವಲ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ.. ಅವರು ಒಂದು ಕ್ಷೇತ್ರದ ಶಾಸಕರಾ ಅಥವಾ ಒಂದು ಕುಲಕ್ಕೆ ಶಾಸಕರಾ ಎಂದು ಕ್ಷೇತ್ರದ ಜನರು ಆಕ್ರೋಶ ಹೊರಹಾಕಿದ್ದಾರೆ. ಶಾಸಕ ಸೋಮಲಿಂಗಪ್ಪ ಮತ್ತು ಅವರ ಮಕ್ಕಳ ನಡೆಯಿಂದಾಗಿ ಕ್ಷೇತ್ರದಾದ್ಯಂತ ಬಿಜೆಪಿಯ ವಿರೋಧಿ ಅಲೆ ಸೃಷ್ಟಿಯಾಗಿದೆ, ಸುಮಾರು 15 ರಿಂದ 20 ವರ್ಷ ಪಕ್ಷಕ್ಕಾಗಿ ದುಡಿದಿರುವ ಕಾರ್ಯಕರ್ತರ ಪರಿಸ್ಥಿತಿ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ರು.. ಮುಂದಿನ ಚುನಾವಣೆಯಲ್ಲಿ, ಹಾಲಿ ಶಾಸಕ ಸೋಮಲಿಂಗಪ್ಪ ಅವರಿಗೆ ಟಿಕೆಟ್ ನೀಡಬೇಡಿ ಎಂದು ಕಾರ್ಯಕರ್ತರು ಮನವಿ ಮಾಡಿದ್ದಾರೆ.. ಪಕ್ಷಕ್ಕೆ ದುಡಿದಿರುವ ಸೂಕ್ತ ವ್ಯಕ್ತಿಗಳನ್ನು ಗುರುತಿಸಿ ಟಿಕೆಟ್ ನೀಡಬೇಕು ಎಂದು BJP ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು ಮತ್ತು ಕ್ಷೇತ್ರದ ಜನರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments