Webdunia - Bharat's app for daily news and videos

Install App

ಶಿವಣ್ಣ ಪ್ರಚಾರದಿಂದ ನಮಗೇನು ಅಭ್ಯಂತರವಿಲ್ಲ

Webdunia
ಭಾನುವಾರ, 7 ಮೇ 2023 (15:00 IST)
ನಟ ಶಿವರಾಜಕುಮಾರ್​ ಪ್ರಚಾರಕ್ಕೆ ಸಂಸದ ಪ್ರತಾಪ್ ಸಿಂಹ, ಸಚಿವ ವಿ. ಸೋಮಣ್ಣ ಟೀಕೆ ಮಾಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಟರು ಯಾವ ಪಕ್ಷದ ಪರ ಬೇಕಾದರೂ ಪ್ರಚಾರ ಮಾಡಬಹುದು. ನಟ ಶಿವರಾಜ್​ಕುಮಾರ್ ಅವರು ಪ್ರಚಾರ ಮಾಡಿದರೇ ನನಗೇನು ಅಭ್ಯಂತರ ಇಲ್ಲ. ಕಾಂಗ್ರೆಸ್​ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ಸಹ ಬರುತ್ತಿದ್ದಾರೆ. ಇಂದು ಹಾವೇರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಬರುತ್ತಿದ್ದಾರೆ. ಮೊದಲಿಗಿಂತಲೂ ಈಗ ಪ್ರಧಾನಿ ಮೋದಿಯವರ ಅಲೆ ಜಾಸ್ತಿಯಾಗಿದೆ ಎಂದರು.. ಇನ್ನು ಮಾಜಿ ಸಚಿವ K.S. ಈಶ್ವರಪ್ಪ ಈ ಕುರಿತು ಮಾತನಾಡಿದ್ದು, ಇನ್ನು ಬಿಜೆಪಿ ನಾಯಕರು ಚಿತ್ರನಟರನ್ನು ಪ್ರಚಾರಕ್ಕೆ ಕರೆಸುತ್ತಾರೆ ಎಂದು ಕಾಂಗ್ರೆಸ್ ಹೇಳುತ್ತಿದೆ.. ಆದರೆ ನಿನ್ನೆ ವರುಣದಲ್ಲಿ ನಟಿ ರಮ್ಯಾ, ದುನಿಯಾ ವಿಜಿ ಕರೆಸಿ ಕಾಂಗ್ರೆಸ್​ನವರು ಪ್ರಚಾರ ಮಾಡಿಸಿದ್ರು ಎಂದು ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments