Webdunia - Bharat's app for daily news and videos

Install App

ಶಿವಮೊಗ್ಗದ ಸೊರಬದಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಮಾರಾಮಾರಿ

Webdunia
ಗುರುವಾರ, 17 ಏಪ್ರಿಲ್ 2014 (12:36 IST)
PR
PR
ಶಿವಮೊಗ್ಗ: ಲೋಕಸಭೆ ಚುನಾವಣೆ ಮತದಾನ ಮಾಡುವ ಸಂದರ್ಭದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಶಿವಮೊಗ್ಗದ ಸೊರಬದಲ್ಲಿ ಸಂಭವಿಸಿದೆ. ಸೊರಬದ ವೋಟೂರು ಗ್ರಾಮದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಕೈಕೈಮಿಲಾಯಿಸಿದರು. ಈ ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಬಾಗಲಕೋಟೆಯಲ್ಲಿ ಮತದಾನಕ್ಕೆ ಅಡ್ಡಿಪಡಿಸಲು ಯತ್ನಿಸಿದಾಗ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.

ಬೆಳಗಾವಿಯ ಸವದತ್ತಿ ಎಸ್.ಕೆ. ಹೈಸ್ಕೂಲ್ ಮತಗಟ್ಟೆ ಬಳಿ, ಮತಚೀಟಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸವದತ್ತಿ ಶಾಸಕ ಆನಂದ ಮಹಾಮನಿ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಗುರುತಿನ ಚೀಟಿ ವಿತರಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಮಹಾಮನಿ ಆರೋಪಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments