Webdunia - Bharat's app for daily news and videos

Install App

ಶಿವರಾತ್ರಿ ಹಬ್ಬದ ಪ್ರಯುಕ್ತ ಎಲ್ಲ ಮಂದಿರಗಳಲ್ಲಿ ವಿಶೇಷ ಪೂಜೆ

Webdunia
ಗುರುವಾರ, 27 ಫೆಬ್ರವರಿ 2014 (12:20 IST)
PR
PR
ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ನಾಡಿನೆಲ್ಲೆಡೆ ಸಂಭ್ರಮ ಮನೆಮಾಡಿದ್ದು, ನಾಡಿನ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ. ಬ್ರಹ್ಮಕುಮಾರಿ ಸೇವಾಶ್ರಮವು 35 ಅಡಿ ಎತ್ತರದ ಕೇದಾರನಾಥ ದೇವಾಲಯವನ್ನು ಹೆಬ್ಬಾಳದಲ್ಲಿ ನಿರ್ಮಾಣ ಮಾಡಿದ್ದು, ಶಿವಭಕ್ತರು ಅಲ್ಲಿ ಬೆಳಗಿನಿಂದಲೇ ಶಿವಲಿಂಗಗಳ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ಬಸವನಗುಡಿಯ ಗವಿಗಂಗಾಧೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಪೂಜೆ, ಪುನಸ್ಕಾರಗಳು ನಡೆದಿವೆ. ದಕ್ಷಿಣ ಕಾಶಿ ಗೋಕರ್ಣದಲ್ಲಿ ಮಹಾಶಿವರಾತ್ರಿ ಸಂಭ್ರಮದಿಂದ ನಡೆದಿದೆ. ಆತ್ಮಲಿಂಗ ದರ್ಶನಕ್ಕೆ ನೂರಾರು ಭಕ್ತರು ನೆರೆದಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments