Webdunia - Bharat's app for daily news and videos

Install App

ಶೀಘ್ರದಲ್ಲಿ ಸರಕಾರ ಅಸ್ಥಿರ, ಸಿದ್ದು ನಾಯಕತ್ವ ಬದಲಾವಣೆ

Webdunia
ಶನಿವಾರ, 30 ನವೆಂಬರ್ 2013 (14:32 IST)
PR
ಕೆಲವೇ ತಿಂಗಳಲ್ಲಿ ರಾಜ್ಯ ಸರ್ಕಾರ ಅಸ್ಥಿರವಾಗಲಿದೆ ಮತ್ತು ಸಿದ್ದು ನಾಯಕತ್ವ ಬದಲಾವಣೆಯಾಗಲಿದೆ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇನ್ನು 8 ರಿಂದ 10 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಯಮ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ.

ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶಿವಯೋಗಿ ರಾಜೇಂದ್ರ ಶ್ರೀಗಳು, ಇನ್ನು ಜಾಗತಿಕ ಜಲ ಆಪತ್ತು ಸಂಭವಿಸಲಿದೆ ಎಂದು ಸಹ ಅವರು ಭವಿಷ್ಯ ನುಡಿದರು.

ಇದೇ ವೇಳೆ ಮೂಢನಂಬಿಕೆ ವಿರೋಧಿ ಕಾನೂನಿನ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠದ ಸ್ವಾಮೀಜಿ, ಕಾನೂನಿನಿಂದಲೇ ಎಲ್ಲವನ್ನು ಮಾಡಲು ಸಾಧ್ಯವಿಲ್ಲ. ಹೀಗಾಗಿ ನೈಜತೆಯ ಬಗ್ಗೆ ಜನರಿಗೆ ತಿಳಿಸಬೇಕಿದೆ ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments