Select Your Language

Notifications

webdunia
webdunia
webdunia
webdunia

ಶೆಟ್ಟರ್ ಸೋಲಿಸಲು ಹೈಕಮಾಂಡ್ ಪಣ

ಶೆಟ್ಟರ್ ಸೋಲಿಸಲು ಹೈಕಮಾಂಡ್ ಪಣ
bangalore , ಮಂಗಳವಾರ, 18 ಏಪ್ರಿಲ್ 2023 (16:00 IST)
ಜಗದೀಶ್ ಶೆಟ್ಟರ್ ಸೋಲಿಸಲು BJP ಹೈಕಮಾಂಡ್ ಪಣ ತೊಟ್ಟಿದ್ದು, ಹುಬ್ಬಳ್ಳಿ-ಧಾರವಾಡ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಪ್ಲ್ಯಾನ್​​​ ಮಾಡಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ.ನಡ್ಡಾ ಎರಡು ದಿನ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಲಿರುವ ಜೆ.ಪಿ.ನಡ್ಡಾ, ರಾಜ್ಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಕಾರ್ಯಕರ್ತರು ಪಕ್ಷ ಬಿಟ್ಟು ಹೋಗದಂತೆ ಸಂಘಟಿಸಲು ಸಭೆ ಆಯೋಜಿಸಿದ್ದಾರೆ. BJP ಅಭ್ಯರ್ಥಿಗೆ ಬೆಂಬಲ ನೀಡುವಂತೆ ಜೆ.ಪಿ.ನಡ್ಡಾ ಮನವಿ ಮಾಡಲಿದ್ದಾರೆ. ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಈ ನಿರ್ಧಾರ ಕೈಗೊಂಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಯಾರಿಗೆ ಯಾರೂ ಟಿಕೆಟ್ ತಪ್ಪಿಸಿಲ್ಲ