Webdunia - Bharat's app for daily news and videos

Install App

ಸಂಸದ ಪ್ರತಾಪ್ ಸಿಂಹ ಕಿತಾಪತಿ: ಮಹಿಳಾ ಪೊಲೀಸ್ ಅಧಿಕಾರಿ ಪ್ರಾಣಾಪಾಯದಿಂದ ಪಾರು

Webdunia
ಭಾನುವಾರ, 3 ಡಿಸೆಂಬರ್ 2017 (15:12 IST)
ಹನುಮ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಿಳಿಕೆರೆ ಗ್ರಾಮಕ್ಕೆ ಆಗಮಿಸುತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಪೊಲೀಸರ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿದ ಘಟನೆ ನಡೆದಿದೆ.
ನಿಷೇಧದ ಮಧ್ಯೆಯೂ ಹನುಮಾನ ಮೆರವಣಿಗೆ ನಡೆಸಿಯೇ ತಿರುತ್ತೇವೆ ಎನ್ನುವ ಹಟದಿಂದ ಪ್ರತಾಪ್ ಸಿಂಹ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಂಸದ ಪ್ರತಾಪ್ ಸಿಂಹ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸುತ್ತಿರುವ ಸಂದರ್ಭದಲ್ಲಿ ಅಲ್ಲಿಯೇ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿ ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿದ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸುವ ಚಿಂತನೆಯಲ್ಲಿ ತೊಡಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ವಾಕ್ ಸ್ವಾತಂತ್ರ್ಯವಿದೆ, ನೋವಿಸುವಷ್ಟರ ಮಟ್ಟಿಗಲ್ಲ: ಶರ್ಮಿಷ್ಟಾ ಪನೋಲಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಣೆ

ಹಿಂದೂಗಳಿಗೆ ಹೀಗೇ ತೊಂದರೆ ಕೊಡುತ್ತಿದ್ದರೆ ಬಿಜೆಪಿ ಕೈಕಟ್ಟಿ ಕೂರಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments