Webdunia - Bharat's app for daily news and videos

Install App

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ, ರೋಷನ್ ಬೇಗ್

Webdunia
ಬುಧವಾರ, 1 ಜನವರಿ 2014 (18:06 IST)
PR
PR
ಬೆಂಗಳೂರು: ರಾಜಭವನದ ಬಾಂಕ್ವೆಟ್ ಹಾಲ್‌ನಲ್ಲಿ ಡಿಕೆ ಶಿವಕುಮಾರ್ ಮತ್ತು ರೋಷನ್ ಬೇಗ್ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪ್ರತಿಜ್ಞಾವಿಧಿ ಬೋಧಿಸಿದರು. ದೆಹಲಿ ದೊರೆಗಳ ಆದೇಶಕ್ಕೆ ಸಿಎಂ ಸಿದ್ದರಾಮಯ್ಯ ತಲೆಬಾಗಿ ಕಳಂಕಿತ ಸಚಿವರಿಗೆ ಸಚಿವ ಪಟ್ಟ ನೀಡಿದ್ದಾರೆಂಬ ಕೂಗು ಕೇಳಿಬರುತ್ತಿದೆ.

PR
PR
ಭ್ರಷ್ಟಾಚಾರ ಮತ್ತು ಕಳಂಕಿತ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಸರ್ಕಾರವಿದ್ದಾಗ ಪಾದಯಾತ್ರೆ ಮಾಡಿದ್ದ ಸಿದ್ದರಾಮಯ್ಯ ಈಗ ಕಳಂಕಿತರಿಗೆ ಮಣೆ ಹಾಕಿದ್ದಾರೆಂಬ ಟೀಕೆ ವ್ಯಕ್ತವಾಗಿದೆ. ಬಹುಶಃ ಸಿದ್ದರಾಮಯ್ಯ ಹೈಕಮಾಂಡ್ ಒತ್ತಡಕ್ಕೆ ಮಣಿದು ವಿಧಿಯಲ್ಲದೇ ಅವರಿಗೆ ಸಚಿವ ಸ್ಥಾನ ನೀಡಿರಬಹುದೆಂದು ಹೇಳಲಾಗುತ್ತಿದೆ. ಆದರೆ ಭ್ರಷ್ಟ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರಿಂದ ನೇರವಾಗಿ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತಟ್ಟುತ್ತದೆ. ಇದು ಮುಂದಿನ ಲೋಕಸಭೆ ಚುನಾವಣೆಯಲ್ಲೂ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments