Webdunia - Bharat's app for daily news and videos

Install App

ಸಿಂಧ್ಯಾ, ತೇಜಸ್ವಿನಿ, ರಾಜೂಗೌಡ ಬಿಜೆಪಿಗೆ: ಈಶ್ವರಪ್ಪ ಬಾಂಬ್

Webdunia
ಮಂಗಳವಾರ, 25 ಫೆಬ್ರವರಿ 2014 (12:42 IST)
PR
PR
ವಿವಿಧ ಪಕ್ಷಗಳಿಗೆ ಸೇರಿದ ಅನೇಕ ಮುಖಂಡರು ಬಿಜೆಪಿ ಸಂಪರ್ಕದಲ್ಲಿದ್ದು, ಸದ್ಯದಲ್ಲೇ ನಮ್ಮ ಪಕ್ಷದ ಮಡಿಲಿಗೆ ಸೇರಲಿದ್ದಾರೆ ಎಂದು ಎಂದು ಮಾಜಿ ಡಿಸಿಎಂ ಈಶ್ವರಪ್ಪ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಬಾಂಬ್ ಸಿಡಿಸಿದ್ದಾರೆ. ಪಿ.ಜಿ.ಆರ್. ಸಿಂಧ್ಯಾ, ಮಾಜಿ ಶಾಸಕ ರಾಜೂಗೌಡ, ಪ್ರಮೋದ್ ಮುತಾಲಿಕ್, ತೇಜಸ್ವಿನಿ ರಮೇಶ್, ಬಾಬಾ ಗೌಡ ಪಾಟೀಲ್ ಮುಂತಾದ ವಿವಿಧ ಪಕ್ಷಗಳ ಮುಖಂಡರು ಬಿಜೆಪಿ ಸಂಪರ್ಕದಲ್ಲಿದ್ದು ಸದ್ಯದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು. ರಾಜೂಗೌಡ ಅವರು ಈಗಾಗಲೇ ಬಿಜೆಪಿಗೆ ಸೇರುವುದು ಖಚಿತವಾಗಿದೆ.

ಪಿ.ಜಿ.ಆರ್. ಸಿಂಧ್ಯಾ ಕೂಡ ಬಿಜೆಪಿಗೆ ಸೇರುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಪ್ರಮೋದ್ ಮುತಾಲಿಕ್ ಕೂಡ ಮೋದಿಯ ಬಗ್ಗೆ ಒಳ್ಳೆಯ ಮಾತನಾಡಿರುವುದು ಬಿಜೆಪಿ ಪಕ್ಷಕ್ಕೆ ಸೇರುವ ಲಕ್ಷಣಗಳು ಹೆಚ್ಚಾಗಿವೆ ಎಂದು ಹೇಳಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments