Webdunia - Bharat's app for daily news and videos

Install App

ಸಿಎಂ ಆಹ್ವಾನಕ್ಕೆ ವಿಜಯೇಂದ್ರ ತಿರುಗೇಟು!

geetha
ಮಂಗಳವಾರ, 6 ಫೆಬ್ರವರಿ 2024 (16:21 IST)
ಬೆಂಗಳೂರು: ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ “ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ” ಎನ್ನುವಂತೆ ನಿರಂತರವಾಗಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ, ಇದನ್ನೆಲ್ಲ ಇಷ್ಟರಲ್ಲೇ ಪುಂಖಾನುಪುಂಖವಾಗಿ ನಾವೂ ಬಿಚ್ಚಿಟ್ಟು ಕಾಂಗ್ರೆಸ್ ನ ಅಸಲೀ ಮುಖವಾಡ ಕನ್ನಡಿಗರ ಮುಂದೆ ಕಳಚಿಡಲಿದ್ದೇವೆ ಎಂದು ವಿಜಯೇಂದ್ರ ಕಿಡಿ ಕಾರಿದ್ದಾರೆ. 

ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ ಹಮ್ಮಿಕೊಂಡಿರುವ ಚಲೋ ದಿಲ್ಲಿ ಪ್ರತಿಭಟನೆಗೆ ನೀಡಿರುವ ಆಹ್ವಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಸಂದೇಶ ಹಂಚಿಕೊಂಡಿರುವ ವಿಜಯೇಂದ್ರ ಚಲೋ ದಿಲ್ಲಿ ಬದಲು ಚಲೋ ಹಳ್ಳಿ ಮಾಡಿ ನಾವೂ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ಸಮೃದ್ಧ ಕರ್ನಾಟಕ ಮೋದಿ ಜೀ ಅವರ ಆದ್ಯತೆಯಾಗಿರುವಾಗ ‘ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ‘ಚಲೋ ದಿಲ್ಲಿ’ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ‘ಚಲೋ ಹಳ್ಳಿ’ ಕಾರ್ಯಕ್ರಮ ನಡೆಸಿ ನಾವೂ ಬರುತ್ತೇವೆ ಎಂದು ವಿಜಯೇಂದ್ರ ಕುಟುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments