Webdunia - Bharat's app for daily news and videos

Install App

ಸಿಎಂ ಪುತ್ರಿ ಮನೆಗೆ ದಾಳಿ: 9 ಆರೋಪಿಗಳ ಬಂಧನ

Webdunia
ಬುಧವಾರ, 19 ಸೆಪ್ಟಂಬರ್ 2007 (19:53 IST)
ಶ್ರೀರಾಮನನ್ನು ಟೀಕಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಪುತ್ರಿಯ ಬೆಂಗಳೂರಿನ ಮನೆಯ ಮೇಲೆ ಗೊಂಪೊಂದು ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆಸಿ, ಪೆಟ್ರೋಲ್ ತುಂಬಿರುವ ಬಾಟಲಿಗಳನ್ನು ಎಸೆದು ದಾಂಧಲೆ ನಡೆಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸರು 9 ಜನರನ್ನು ಬಂಧಿಸಿದ್ದಾರೆ. ಜಯನಗರದ 9ನೇ ಬ್ಲಾಕ್ ಸೌತ್ ಎಂಡ್ ಸಿಕ್ರಾಸ್ ಬಳಿ ಇರುವ ಮನೆಗೆ ಮಂಗಳವಾರ ಸಂಜೆ 7.45ರ ಸುಮಾರಿಗೆ 15 ಮಂದಿ ಇರುವ ಗುಂಪೊಂದು ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗುತ್ತಾ ಕಲ್ಲು ತೂರಿ ಪೆಟ್ರೋಲ್ ತುಂಬಿದ್ದ ಬಾಟಲಿಗಳನ್ನು ಮನೆಮೇಲೆ ಎಸೆಯಿತು.

ಆ ಸಮಯದಲ್ಲಿ ಮನೆ ಕಾವಲುಗಾರ ಮತ್ತು ಕೆಲಸದವಳು ಬಿಟ್ಟು ಯಾರೂ ಇರಲಿಲ್ಲ. ಮನೆಯ ಕಿಟಕಿ ಗಾಜುಗಳು ಧ್ವಂಸಗೊಂಡಿವೆ. ಕಾವಲುಗಾರನಿಗೆ ಗಾಯಗಳಾಗಿವೆ. ಇಬ್ಬರು ಪೊಲೀಸರನ್ನು ಮನೆ ಬಳಿ ನೇಮಿಸಿದ್ದಾಗಿ ಡಿಸಿಪಿ (ದಕ್ಷಿಣ) ಅಲೋಕ್‌ಕುಮಾರ್ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments