Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು, ಇಲ್ಲಿದೆ ಓದಿ

Webdunia
ಬುಧವಾರ, 27 ನವೆಂಬರ್ 2013 (19:49 IST)
PR
PR
ಬೆಳಗಾವಿ: ವಿಠಲ ಅರಭಾವಿ ಅವರು ಸಣ್ಣ ರೈತರಾಗಿದ್ದರು.ಅವರು ರಾಯಭಾಗ ತಾಲೂಕು ಕಂಕನವಾಡಿ ಗ್ರಾಮಕ್ಕೆ ಸೇರಿದವರು. ಅವರು ಸುಮಾರು 2 ಎಕರೆ 7 ಗುಂಟೆ ಜಮೀನು ಹೊಂದಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇವತ್ತು ಆತ್ಮಹತ್ಯೆ ಮಾಡಿಕೊಂಡು ಅವರ ಮರಣ ನಮ್ಮೆಲ್ಲರಿಗೂ ನೋವನ್ನು ಉಂಟುಮಾಡಿದೆ. ಇದು ನಡೆಯಬಾರದಂತ ದುರ್ಘಟನೆ. ಬಹಳ ವರ್ಷಗಳ ಕಾಲ ಬದುಕಿ ಬಾಳಬೇಕಾದವರು. ಮೂರುದಿನಗಳಿಂದ ರೈತ ಹೋರಾಟದಲ್ಲಿ ಭಾಗವಹಿಸಿದ್ದರು. ಇವತ್ತು ಒಂದು ಗಂಟೆಯಲ್ಲಿ ರೈತರನ್ನು ಉದ್ದೇಶಿಸಿ ಭಾಷಣ ಮಾಡಿ ಕ್ರಿಮಿನಾಶಕ ಸೇವಿಸಿದರು. ಆಸ್ಪತ್ರೆಗೆ ಸೇರಿಸಿದರೂ ಫಲಕಾರಿಯಾಗದೇ ಸತ್ತಿದ್ದಾರೆ. ಕಬ್ಬು ಬೆಳೆಗಾರರ ಹೋರಾಟ ಕುರಿತಂತೆ ನ್ಯಾಯಯುತವಾದ ಬೆಲೆ ಕೊಡಬೇಕು ಎನ್ನುವುದು ಅವರ ವಾದವಾಗಿತ್ತು.

ಇದೊಂದು ದುರದೃಷ್ಟಕರ ಘಟನೆ. ಈ ಸಂದರ್ಭದಲ್ಲಿ ಮೃತ ರೈತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ನಮ್ಮ ಸರ್ಕಾರ ನೀಡುತ್ತದೆ. ರೈತರಿಗೆ ಸಕ್ಕರೆ ಮಾಲೀಕರು ಕೊಡುವ ಟನ್ನಿಗೆ 2500 ರೂ. ಬೆಲೆಯ ಜತೆಗೆ 150 ರೂ.ಗಳನ್ನು ಬೆಂಬಲ ಬೆಲೆಯಾಗಿ ಸರ್ಕಾರ ನೀಡುತ್ತದೆ ಎಂದು ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು. 150 ರೂ. ಬೆಂಬಲ ಬೆಲೆ ನೇರವಾಗಿ ರೈತರಿಗೆ ಪಾವತಿಯಾಗುತ್ತದೆ ಎಂದು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments