Webdunia - Bharat's app for daily news and videos

Install App

ಸಿದ್ದರಾಮನಹುಂಡಿಯಲ್ಲಿ ಸಂಭ್ರಮ

Webdunia
ಬುಧವಾರ, 17 ಮೇ 2023 (18:18 IST)
ಕರ್ನಾಟಕ ಸಿಎಂ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ನಡೆಯುತ್ತಿದೆ. ಜೊತೆಗೆೇ ಸಿದ್ದರಾಮಯ್ಯ ಸಿಎಂ ಆಗುವುದು ಬಹುತೇಕ ಖಚಿತ ಹಿನ್ನೆಲೆ ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಜೊತೆ ಜಾತ್ರೆಯಲ್ಲಿ ವೀರಕುಣಿತ ಮಾಡಿದ ಕರಗೇಗೌಡರವರು ವೀರ ಕುಣಿತ ಮಾಡಿ ಸಂಭ್ರಮಿಸುತ್ತಿದ್ದಾರೆ. ಈ ಬಾರಿ ಸಿಎಂ ಸಿದ್ದರಾಮಯ್ಯ ಜೊತೆ ವೀರ ಕುಣಿತ ಮಾಡಲು ಸಿದ್ದವಾಗುತ್ತಿದ್ದೇನೆ. ಫಲಿತಾಂಶ ಬಂದ ದಿನದಿಂದ ಟೆನ್ಸನ್ ಇತ್ತು. ಈಗ ತುಂಬಾ ಖುಷಿಯಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments