Webdunia - Bharat's app for daily news and videos

Install App

ಸಿದ್ದರಾಮಯ್ಯ 300 ಕೋಟಿ ಅಡ್ವಾನ್ಸ್ ಪಡೆದಿದ್ದಾರೆ: ಕುಮಾರಸ್ವಾಮಿ ಆರೋಪ

Webdunia
ಮಂಗಳವಾರ, 8 ಏಪ್ರಿಲ್ 2014 (12:20 IST)
PR
PR
ಶಿವಮೊಗ್ಗ: ನಮ್ಮದು ಕುಟುಂಬ ರಾಜಕಾರಣವಲ್ಲ, ಜನರಿಂದ ಆಯ್ಕೆಯಾದ್ರೆ ಕುಟುಂಬ ರಾಜಕಾರಣವಾಗಲ್ಲ ಎಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಕುಮಾರಸ್ವಾಮಿ ಹೇಳಿದ್ದಾರೆ. ಭವಾನಿ ರೇವಣ್ಣ, ನಿಖಿಲ್ ಗೌಡ ಸ್ಪರ್ದೆ ವಿಚಾರವಾಗಿ ಮಾತನಾಡುತ್ತಾ ಅವರು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವನ್ನು ಟೀಕಿಸುತ್ತಾ, ವಿದ್ಯುತ್ ಖರೀದಿ ದರ 2.00ರಿಂದ 4.50 ರೂ.ಗೆ ಏರಿಕೆ ಮಾಡಿ, 300 ಕೋಟಿ ರೂ. ಅಡ್ವಾನ್ಸ್ ಪಡೆದಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ಆರೋಪಿಸಿದರು.

ಈ ಬಾರಿಯೂ ಕ್ಷೇತ್ರದಲ್ಲಿ ಹಣ ಹರಿದಾಡಲಿದೆ. ನಮಗೆ ಹಣವೇ ಸ್ಪರ್ಧಿ, ಬಿಎಸ್‌ವೈ ಅಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments