Webdunia - Bharat's app for daily news and videos

Install App

ಸಿದ್ದು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು

Webdunia
ಸೋಮವಾರ, 20 ಮಾರ್ಚ್ 2023 (17:25 IST)
ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದ ಸ್ಪರ್ಧೆಗೆ ಹೈಕಮಾಂಡ್​​​ ತಡೆ ನೀಡಿದ ಹಿನ್ನೆಲೆಯಲ್ಲಿ ಸಿದ್ದು ಕ್ಷೇತ್ರ ಹುಡುಕಾಟ ಚುರುಕುಗೊಳಿಸಿದ್ದಾರೆ. ಸಿದ್ದು ಸ್ಪರ್ಧೆ ವಿಚಾರ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಂಸದ D.K.ಸುರೇಶ್​​​​, ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಚರ್ಚೆಯೇ ನಡೆದಿಲ್ಲ. ರಾಹುಲ್ ಗಾಂಧಿ ಅವರು ಯಾವುದೇ ಸೂಚನೆಯನ್ನು ಕೊಟ್ಟಿಲ್ಲ.. ಬೇರೆಯವರು ಬೇರೆ ಬೇರೆ ರೀತಿ ವಿಮರ್ಶೆ ಮಾಡಿರಬಹುದು ಎಂದು ಹೇಳಿದ್ರು. 224 ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಎಲ್ಲಿ ಬೇಕಾದರು ಸ್ಪರ್ಧೆ ಮಾಡಬಹುದು. ಕೋಲಾರ ಇಡೀ ಜಿಲ್ಲೆಯ ವಾತಾವರಣ ಚೆನ್ನಾಗಿದೆ.. ಕೋಲಾರ ಜಿಲ್ಲೆಯಲ್ಲಿ ಸ್ಪರ್ಧೆ ಮಾಡುವಂತೆ ಕೋಲಾರ ಜಿಲ್ಲೆ ನಾಯಕರೇ ಕೇಳಿದ್ದಾರೆ.. ಸಿದ್ದರಾಮಯ್ಯ ಎಲ್ಲಿ ಕೇಳಿದರು ಅಲ್ಲಿ ಟಿಕೆಟ್ ಕೊಡ್ತಾರೆ ಎಂದು ತಿಳಿಸಿದ್ರು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments