Webdunia - Bharat's app for daily news and videos

Install App

ಸಿದ್ದು ಮತ್ತೆ ಸಿಎಂ ಆಗಲೆಂದು ‘ಅಹಿಂದ’ ಪೂಜೆ

Webdunia
ಸೋಮವಾರ, 15 ಮೇ 2023 (18:10 IST)
ರಾಜ್ಯದಲ್ಲಿ ಸಿಎಂ ಆಯ್ಕೆ ಜಟಾಪಟಿ ಮುಂದುವರೆದಿದ್ದು, ರಾಜ್ಯದ ಜನರ ಕುತೂಹಲ ಕೆರಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದು ಸಿಎಂ ಆಗಬೇಕು ಅಂದ್ರೆ, ಡಿಕೆಶಿ ಅಭಿಮಾನಿಗಳು ಡಿಕೆಶಿಯೇ ಸಿಎಂ ಆಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇದೀಗ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಸಿದ್ದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ..
ಅಹಿಂದ ಮುಖಂಡರು 101 ತೆಂಗಿನಕಾಯಿ ಒಡೆದು ದಾವಣಗೆರೆಯ ದುಗ್ಗಮ್ಮ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಸಿದ್ದು ಸಿಎಂ ಆಗಬೇಕೆಂಬುದು ಕುರುಬ ಸಮಾಜ ಸೇರಿದಂತೆ ವಿವಿಧ ಸಮುದಾಯಗಳಿಂದ ಒಕ್ಕೊರಲ ಮನವಿಯಾಗಿದೆ. ಕುರುಬ ಸಮಾಜದ ಮುಖಂಡ ಲಿಂಗರಾಜ್ ನೇತೃತ್ವದಲ್ಲಿ ದಾವಣಗೆರೆ ನಗರದ ದೇವತೆ ದುಗ್ಗಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಬಡವರ ಭಾಗ್ಯ ಸಿದ್ದರಾಮಯ್ಯನವರು.. ಸಿದ್ದರಾಮಯ್ಯ ಸಿಎಂ ಆದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ.. ಈ ಹಿನ್ನೆಲೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments