Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯ ಹಲವೆಡೆ ಇಂದು ವಿದ್ಯುತ್ ನಿರ್ವಹಣಾ ಕಾಮಗಾರಿಯಿಂದ ಪವರ್ ಕಟ್

Webdunia
ಶನಿವಾರ, 22 ಜುಲೈ 2023 (13:45 IST)
ವಿದ್ಯುತ್‌ ಸರಬರಾಜು ಕೇಂದ್ರಗಳಲ್ಲಿ ಕೆಪಿ‌ಟಿಸಿಎಲ್ ವತಿಯಿಂದ ನಿರ್ವಹಣಾ ಕಾರ್ಯ ಹಿನ್ನೆಲೆ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.ಕಾರ್ಮೆಲರಾಮ್, ಜನತಾ ಕಾಲೊನಿ, ಹಾಡೋಸಿದ್ದಾಪುರ, ಚಿಕ್ಕನಾಯಕನಹಳ್ಳಿ, ಆರ್.ಜಿ.ಎ. ಟೆಕ್ ಪಾರ್ಕ್, ಮೈಕ್ರೋ ಸಾಫ್ಟ್ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಎಚ್‌ಎಸ್‌ಆರ್‌ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಯಿಂದ ಮಾಹಿತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments