Webdunia - Bharat's app for daily news and videos

Install App

ಸುರೇಶ್​​​​​​​​​ ಸ್ಪರ್ಧೆ ಖಚಿತವಾಗಿಲ್ಲ-ಡಿಕೆಶಿ

Webdunia
ಮಂಗಳವಾರ, 14 ಮಾರ್ಚ್ 2023 (16:11 IST)
ರಾಮನಗರ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರ. ಇಲ್ಲಿ ಒಕ್ಕಲಿಗ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದರೆ ಗೆಲುವು ಸುಲಭ ಎಂಬ ಮಾತಿದೆ. ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಈ ಭಾರಿ ತಮ್ಮ ಪುತ್ರ ನಿಖಿಲ್ ​ ಕುಮಾರಸ್ವಾಮಿಯನ್ನು ಈ ಕ್ಷೇತ್ರದ JDS ಅಭ್ಯರ್ಥಿಯಾಗಿ ನಿಲ್ಲಿಸಲು ತಯಾರಿ ನಡೆಸಿದ್ದಾರಂತೆ. ಈ ಹಿನ್ನೆಲೆಯಲ್ಲಿ JDSಗೆ ಠಕ್ಕರ್​​ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಒಕ್ಕಲಿಗ JDS ನಾಯಕನ ಪ್ರತಿ ಸ್ಪರ್ಥಿಯಾಗಿ ಒಕ್ಕಲಿಗ ಕೈ ನಾಯಕ D.Kಸುರೇಶ್​​​ಗೆ ಟಿಕೆಟ್​ ನೀಡಲು ತಯಾರಿ ನಡೆಸಿದ್ದಾರೆ ಎನ್ನುವ ಚರ್ಚೆ ಮುನ್ನೆಲೆಗೆ ಬಂದಿತ್ತು.. ಸಂಸದ D.K. ಸುರೇಶ್​​ ರಾಮನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆಗೆ ಸ್ವತಃ KPCC ಅಧ್ಯಕ್ಷ D.K. ಶಿವಕುಮಾರ್​​​​​ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ಈ ರೀತಿಯ ಪ್ರಪೋಸಲ್ ಇದೆ, ಇದನ್ನು ತಳ್ಳಿ ಹಾಕಲ್ಲ. ಕೂತು ಮಾತನಾಡಬೇಕು ಎಂಬ ಸಂದೇಶ ನನಗಿದೆ. ಹೈ ಕಮಾಂಡ್​​ನಿಂದ ಸಂದೇಶ ಬಂದಿದ್ದು ನಿಜ ಎಂದು ಡಿಕೆಶಿ ಹೇಳಿದ್ದಾರೆ. ಹಿಂದೆ ಈ ವಿಚಾರ ಚರ್ಚೆ ಆಗಿತ್ತು.. ಕಾರ್ಯಕರ್ತರು ರಾಮನಗರದಿಂದ D.K ಸುರೇಶ್​ ಸ್ವರ್ಧೆಗೆ ಒತ್ತಾಯಿಸಿದ್ರು. ಆದರೆ ನಾವು ಅದರ ಬಗ್ಗೆ ತೀರ್ಮಾನ ಮಾಡಿರಲಿಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments