Webdunia - Bharat's app for daily news and videos

Install App

ಸೋಮಣ್ಣ-ಡಿಕೆಶಿ ಫೋಟೋ ಕುರಿತು ಡಿಕೆಶಿ ಸ್ಪಷ್ಟನೆ

Webdunia
ಮಂಗಳವಾರ, 14 ಮಾರ್ಚ್ 2023 (16:14 IST)
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿದ್ದು, ರಾಜಕೀಯ ಮೇಲಾಟಗಳು ಗರಿಗೆದರಿವೆ.. ಪಕ್ಷಾಂತರ ಪರ್ವ ಜೋರಾಗೇ ನಡೀತಿದ್ದು, ಪ್ರಭಾವಿಗಳಿಗೆ ಎಲ್ಲಾ ಪಕ್ಷಗಳು ಗಾಳ ಹಾಕ್ತಿವೆ.. ಪಕ್ಷದಲ್ಲಿ ಸೈಲೆಂಟ್​​ ಆಗಿ ಬಂಡಾಯವೆದ್ದ ನಾಯಕರನ್ನು ಸೆಳೆಯಲು ಎಲ್ಲಾ ಪಕ್ಷಗಳು ಬಕಪಕ್ಷಿಗಳಂತೆ ಕಾಯ್ತಿರ್ತವೆ.. ಇದೀಗ ಸಚಿವ V.ಸೋಮಣ್ಣ ಕೇಸರಿ ಪಡೆ ವಿರುದ್ಧ ಮುನಿಸಿಕೊಂಡಿದ್ದಾರೆ.. ಸೋಮಣ್ಣ ಕಮಲ ತೊರೆದು BJP ಸೇರ್ತಾರ ಎಂಬ ಪ್ರಶ್ನೆ ಮೂಡಿತ್ತು, ಜೊತೆಗೆ ಸೋಮಣ್ಣ ಮತ್ತು D.K. ಶಿವಕುಮಾರ್‌ ಮಾತುಕತೆಯ ಫೋಟೋ ವೈರಲ್​ ಆಗಿತ್ತು. ಇದೀಗ ಈ ಕುರಿತು KPCC ಅಧ್ಯಕ್ಷD.K. ಶಿವಕುಮಾರ್​​ ಸ್ಪಷ್ಟನೆ ನೀಡಿದ್ದು, ನಾವು ಒಟ್ಟಿಗೆ ಸೇರಿ ಬೇಕಾದಷ್ಟು ಧರ್ಮದ ಹೆಸರಿನಲ್ಲಿ, ಮಠಗಳ ವಿಚಾರದಲ್ಲಿ ಕೆಲಸ ಮಾಡಿದ್ದೀವಿ.. ಅವರು ನಮ್ಮ ತಾಲ್ಲೂಕಿನವ್ರು... ಬೇಕಾದಷ್ಟು ಸಲ ನಮ್ಮ ಊರಿಗೆ ಬರ್ತಾ ಇರ್ತಾರೆ.. ರಾಜಕಾರಣ ಬೇರೆ ಬಾಂಧವ್ಯ ಬೇರೆ ಎಂದು ಹೇಳಿದ್ರು.. ಸೋಮಣ್ಣರನ್ನ ಸುಮ್ಮನೆ ಯಾಕೆ ಎಳೆದು ತರ್ತೀರಾ?. ಅಧಿವೇಶನ ಮುಗಿಸಿಕೊಂಡು ಬೆಳಗಾವಿಯಿಂದ ಫ್ಲೈಟ್​​ನಲ್ಲಿ ನಾನು ಸೋಮಣ್ಣ ಒಟ್ಟಿಗೆ ಬಂದಿದ್ವಿ.. ಅವರು ನನ್ನ ಪಕ್ಕದಲ್ಲಿ ಕುಳಿತುಕೊಂಡ್ರೆ ಏನು ತೊಂದ್ರೆ ಎಂದು ಪ್ರಶ್ನಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments