Webdunia - Bharat's app for daily news and videos

Install App

ಸೋಲಿಸುವಂತಹ ತಪ್ಪು ನಾವೇನು ಮಾಡಿದ್ದೇವು: ಕಣ್ಣೀರಿಟ್ಟ ಕುಮಾರಸ್ವಾಮಿ

Webdunia
ಶನಿವಾರ, 22 ಮಾರ್ಚ್ 2014 (14:34 IST)
PR
PR
ರಾಮನಗರ: ರಾಮನಗರ ಉಪಚುನಾವಣೆಯಲ್ಲಿ ಪತ್ನಿ ಅನಿತಾರನ್ನು ಸೋಲಿಸಿದ್ದಕ್ಕೆ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಕಣ್ಣೀರಿಟ್ಟರು. ಸೋಲಿಸುವಂತಹ ತಪ್ಪು ನಾವೇನು ಮಾಡಿದ್ದೆವು ಎಂದು ಜೆಡಿಎಸ್ ಕಾರ್ಯಕರ್ತರಿಗೆ ಕುಮಾರಸ್ವಾಮಿ ಪ್ರಶ್ನೆಯನ್ನಿಟ್ಟರು. ಕೊಲೆಗಾರರಿಗೆ , ಕಲ್ಲು ಒಡೆಯುವವರಿಗೆ ಕಳೆದ ಉಪಚುನಾವಣೆಯಲ್ಲಿ ಮತ ನೀಡಿದ್ದೀರಿ. ಅನಿತಾಕುಮಾರ ಸ್ವಾಮಿ ಅವರಿಗೆ ಮೋಸ ಮಾಡಿದ್ದೀರಿ. ಈ ಬಾರಿ ಅಂತಹ ಮೋಸ ಮಾಡಬೇಡಿ. ನಾನು ಕ್ಷೇತ್ರದ ಅಭಿವೃದ್ಧಿಗೆ ನಾನು ಶ್ರಮಿಸಿದ್ದೇನೆ. ಆದ್ದರಿಂದ ಈ ಬಾರಿ ಜೆಡಿಎಸ್‌ಗೆ ಮತನೀಡಿ ಎಂದು ಕುಮಾರಸ್ವಾಮಿ ಬೇಡಿಕೊಂಡರು.

ಈ ಬಾರಿ ರಾಮನಗರದಿಂದ ಲೋಕಸಭೆಗೆ ಸ್ಪರ್ಧಿಸಬೇಕೆಂದು ರಾಮನಗರ ಕ್ಷೇತ್ರದ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಆದರೆ ಕುಮಾರಸ್ವಾಮಿ ಕಾಂಗ್ರೆಸ್ ವೀರಪ್ಪ ಮೊಯ್ಲಿಗೆ ಎದುರಾಗಿ ಚಿಕ್ಕಬಳ್ಳಾಪುರದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದರಿಂದ ರಾಮನಗರ ಕ್ಷೇತ್ರದ ಕಾರ್ಯಕರ್ತರಿಗೆ, ಮತದಾರರಿಗೆ ನಿರಾಶೆಯಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments