Webdunia - Bharat's app for daily news and videos

Install App

ಹನುಮ ಯಾವಾಗ ಹುಟ್ಟಿದ್ದು ಗೊತ್ತಾ? ಎಂದ ಸಿದ್ದರಾಮಯ್ಯ ಗೆ ಟಾಂಗ್ ಕೊಟ್ಟ ಸಿಟಿ ರವಿ

Webdunia
ಸೋಮವಾರ, 28 ಡಿಸೆಂಬರ್ 2020 (11:13 IST)
ಬೆಂಗಳೂರು : ಹನುಮ ಯಾವಾಗ ಹುಟ್ಟಿದ್ದು ಗೊತ್ತಾ? ಎಂದು ಪ್ರಶ್ನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಟಿ ರವಿ ಟಾಂಗ್ ನೀಡಿದ್ದಾರೆ.

ಕೆಲವರಿಗೆ ಎಲ್ಲವನ್ನೂ ಅನುಮಾನಿಸುವ ಪ್ರವೃತ್ತಿ ಇರುತ್ತದೆ. ಸಿದ್ದರಾಮಯ್ಯಗೂ ಅಂಥ ಕಾಯಿಲೆ ಇರಬೇಕು.  ನಂಬಿಕೆ ಎಲ್ಲವನ್ನೂ ಮೀರಿದ್ದು, ನಂಬಿಕೆ ಮೇಲೆ ಜಗತ್ತಿದೆ. ಕೆಲವರಿಗೆ ದೇವರು ಕಾಣಲ್ಲ, ಕೆಲವರಿಗೆ ಎಲ್ಲ ಕಡೆ ಕಾಣ್ತಾನೆ. ನೋಡೋ ದೃಷ್ಟಿ ಇದ್ರೆ ದೇವರನ್ನು ತೋರಿಸಬಹುದು. ಅವರ ತಂದೆ ತಾಯಿಗೆ ದೇವರ ಮೇಲೆ ನಂಬಿಕೆ ಇತ್ತು. ಹೀಗಾಗಿ ಸಿದ್ದರಾಮಯ್ಯ ಎಂದು ದೇವರ ಹೆಸರನ್ನಿಟ್ಟಿದ್ದಾರೆ. ಆದ್ರೆ ಅವರು ಸಹವಾಸ ದೋಷದಿಂದ ಕೆಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ವಿರಾಟ್‌ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video

Chhattisgarh Naxal Encounter: ಐವರು ನಕ್ಸಲರ ಹತ್ಯೆ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಮುಂದಿನ ಸುದ್ದಿ