Webdunia - Bharat's app for daily news and videos

Install App

ಹಾವು ಕಚ್ಚಿ ಇಬ್ಬರು ಮಕ್ಕಳ ದಾರುಣ ಸಾವು

Webdunia
ಶುಕ್ರವಾರ, 28 ಫೆಬ್ರವರಿ 2014 (11:57 IST)
PR
PR
ಅಕ್ಷಯ್ ಗುರುಶಾಂತ ದೋಣಿ(12) ಅಕ್ಷತಾ ಗುರುಶಾಂತ ದೋಣಿ ಎಂಬ ಇಬ್ಬರು ಮಕ್ಕಳು ಹಾವು ಕಡಿದು ಸತ್ತಿರುವ ದುರಂತ ಘಟನೆ ಬಿಜಾಪುರದಲ್ಲಿ ಸಂಭವಿಸಿದೆ. ರಾತ್ರಿ ವೇಳೆಯಲ್ಲಿ ಮಕ್ಕಳು ಮನೆಯಲ್ಲಿ ಮಲಗಿದ್ದಾಗ ಹಾವು ಮನೆಯೊಳಗೆ ಪ್ರವೇಶಿಸಿ ಕಚ್ಚಿದ್ದರಿಂದ ಇವರಿಬ್ಬರ ಮೈಯಲ್ಲಿ ವಿಷವೇರಿ ಸತ್ತಿದ್ದಾರೆಂದು ತಿಳಿದುಬಂದಿದೆ. ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಹಾವು ಕಚ್ಚಿ ಸಾಯುವವರ ಅಧಿಕೃತ ಸಂಖ್ಯೆಯನ್ನು ಕಡಿಮೆ ತೋರಿಸಲಾಗುತ್ತಿದೆ ಎಂದು 8 ವಿದೇಶಿ ಸಂಸ್ಥೆಗಳು ನಡೆಸಿದ ಅಧ್ಯಯನದಲ್ಲಿ ಸಾಬೀತಾಗಿದೆ. 2005ರಲ್ಲಿ ಹಾವು ಕಚ್ಚಿ 2400 ಸಾವುಗಳು ಕರ್ನಾಟಕದಲ್ಲಿ ಸಂಭವಿಸಿತ್ತು. ಆದರೆ ಅಧಿಕೃತ ಸಂಖ್ಯೆಯಲ್ಲಿ 183 ಸಾವುಗಳನ್ನು ತೋರಿಸಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments