Webdunia - Bharat's app for daily news and videos

Install App

ಹಾಸನ, ಕೊಡಗಿನಲ್ಲಿ ಕಾಡಾನೆ ದಾಳಿ: ಇಬ್ಬರು ಕಾರ್ಮಿಕರ ಸಾವು

Webdunia
ಮಂಗಳವಾರ, 11 ಫೆಬ್ರವರಿ 2014 (15:07 IST)
PR
PR
ರಾಜ್ಯದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆದ ಕಾಡಾನೆಗಳ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ.

ಹಾಸನದ ಆಲೂರು ತಾಲ್ಲೂಕಿನ ಭರತೂರು ಗ್ರಾಮದ ಕೃಷ್ಣ ಎಂಬುವವರು ಒಂಟಿಸಲಗದ ದಾಳಿಗೆ ಸಾವನ್ನಪ್ಪಿದ್ದು, ಆ ಸಮಯದಲ್ಲಿ ಅವರು ಕಾಫೀ ತೋಟದಲ್ಲಿ ಕೆಲಸ ಮಾಡುತ್ತಿದ್ದರು.

ಕೊಡಗು ಜಿಲ್ಲೆಯ, ವಿರಾಜಪೇಟೆಯ ಕುಟ್ಟ ಎಂಬ ಗ್ರಾಮದಲ್ಲಿ 65 ವರ್ಷದ ಕಾಳ ಎಂಬ ಕಾರ್ಮಿಕ ಕೂಡ ಆನೆ ತುಳಿತಕ್ಕೆ ಸಿಕ್ಕಿ ಸಾವನ್ನಪ್ಪಿದ್ದಾರೆ. ತಮ್ಮಯ್ಯ ಕಾಫಿ ಎಸ್ಟೇಟ ನಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿಗೆ ರಾಜ್ಯದಲ್ಲಿ ಕಾಡುಪ್ರಾಣಿಗಳ ದಾಳಿ ಹೆಚ್ಚುತಲಿದ್ದು, ಕಾಡಂಚಿನಲ್ಲಿರುವವರ ಬದುಕು ದುಸ್ತರವಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments