Webdunia - Bharat's app for daily news and videos

Install App

ಹಿಂದೂ ನಂಬಿಕೆಗಳಿಗೆ ಕರುಣಾ ಕೊಡಲಿ ಪೆಟ್ಟು

Webdunia
ಗುರುವಾರ, 20 ಸೆಪ್ಟಂಬರ್ 2007 (18:18 IST)
ಬಹುಸಂಖ್ಯಾತ ಹಿಂದು ಸಮುದಾಯದ ನಂಬಿಕೆಗಳಿಗೆ ವಿರುದ್ಧವಾಗಿ ಮಾತನಾಡಿ ಕರುಣಾನಿಧಿ ಹಿಂದುಗಳು ಮನಸ್ಸಿಗೆ ನೋವುಂಟುಮಾಡಿ ಕೊಡಲಿಪೆಟ್ಟು ನೀಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ತಮಿಳುನಾಡು ಬಸ್‌ಗೆ ಬೆಂಗಳೂರಿನ ಬೊಮ್ಮನಹಳ್ಳಿ ಬಳಿ ಬೆಂಕಿ ಹಚ್ಚಿದ ಘಟನೆ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಮಗಳು ಸೆಲ್ವಿ ಅವರ ಮನೆಮೇಲೆ ದಾಳಿ ನಡೆಸಿದ ಪ್ರಕರಣಗಳ ಸಂಬಂಧ ನಗರ ಪೊಲೀಸರು 22 ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಮಂಗಳವಾರ ರಾತ್ರಿಯಿಂದ ಸ್ಥಗಿತಗೊಂಡಿದ್ದ ಕರ್ನಾಟಕಕ್ಕೆ ಬರುವ ತಮಿಳುನಾಡು ಬಸ್ಗಳ ಸಂಚಾರ ಪುನಾರಂಭಗೊಂಡಿದೆ.

ಇಂಥ ಸೂಕ್ಷ್ಮ ವಿಷಯಗಳ ಬಗ್ಗೆ ಮನಸ್ಸಿಗೆ ಬಂದಂತೆ ಮಾತನಾಡಬಾರದಾಗಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸಂಘ ಪರಿವಾರದ ಜನರು ಎಂದು ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿಲ್ಲ, ಅವರದ್ದು ಎಂದಿಗೂ ಶಾಂತಿಯುತ ಪ್ರತಿಭಟನೆ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments