Webdunia - Bharat's app for daily news and videos

Install App

ಹಿರೇಮಠ್ ವಿರುದ್ಧ ಒಂದು ಕೋಟಿ ರೂ.ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ

Webdunia
ಮಂಗಳವಾರ, 25 ಫೆಬ್ರವರಿ 2014 (12:31 IST)
PR
PR
ಬೆಂಗಳೂರು: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮಾಜಪರಿವರ್ತನ ಸಂಘದ ಅಧ್ಯಕ್ಷ ಎಸ್.ಆರ್. ಹಿರೇಮಠ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಸುಳ್ಳು ಪ್ರಚಾರದಿಂದ ಜನಪ್ರತಿನಿಧಿಗಳಿಗೆ ಸಾಕಷ್ಟು ಸಮಸ್ಯೆಯಾಗ್ತಿದೆ. ಆದ್ದರಿಂದ ಒಂದು ಕೋಟಿ ರೂ. ಪರಿಹಾರ ನೀಡಬೇಕೆಂಬ ಮಾನನಷ್ಟ ಮೊಕದ್ದಮೆಯನ್ನು ಎಂಟನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಿಸಿದ್ದು, ಮುಂದಿನ ತಿಂಗಳು ವಿಚಾರಣೆಗೆ ಎತ್ತಿಕೊಳ್ಳಲಾಗುತ್ತದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ. ಹಿರೇಮಠ್ ಸುಳ್ಳು ಆಪಾದನೆ ಮಾಡ್ತಿದ್ದಾರೆ. ನಾನು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ. ನನಗೆ ಮಾನಹಾನಿ ಆಗುತ್ತಿದೆ ಎಂದು ರಮೇಶ್ ಕುಮಾರ್ ಆರೋಪಿಸಿದ್ದಾರೆ. ಈ ಕುರಿತು ಹಿರೇಮಠ್ ಅವರನ್ನು ಕೇಳಿದಾಗ, ಎಲ್ಲದ್ದಕ್ಕೂ ನಾವು ತಯಾರಿದ್ದೇನೆ ಎಂದು ಹೇಳಿದ್ದಾರೆ.

ನಾನು ಗಂಭೀರವಾದಂತ ದಾಖಲಾತಿಗಳನ್ನು ಬಿಡುಗಡೆ ಮಾಡಿದ್ದೇನೆ. ಯಾರು 10 ವರ್ಷಕ್ಕೂ ಹೆಚ್ಚು ಕಾಲ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಅವರ ವಿರುದ್ಧ ಕ್ರಮಕ್ಕೆ ನಮ್ಮ ಹೋರಾಟ ಎಂದು ಹಿರೇಮಠ್ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments