Webdunia - Bharat's app for daily news and videos

Install App

ಹೃದಯಾಘಾತದಿಂದ ಕೊಂಡಜ್ಜಿ ಸಾವು: ವೈದ್ಯರ ವರದಿ

Webdunia
ಶುಕ್ರವಾರ, 29 ಮೇ 2009 (13:01 IST)
ಹರಿಹರ ಜೆಡಿಎಸ್ ಮುಖಂಡ ಕೊಂಡಜ್ಜಿ ವಿಜಯ ಕುಮಾರ್ ಸಾವು ಯಾವುದೇ ಹಲ್ಲೆಯಿಂದ ಸಂಭವಿಸಿಲ್ಲ, ಆ ಸಾವು ಹೃದಯಾಘಾತದಿಂದ ಆಗಿರುವುದಾಗಿ ಶಿವಮೊಗ್ಗ, ಹುಬ್ಬಳ್ಳಿ ವೈದ್ಯರು ನೀಡಿರುವ ಮರಣೋತ್ತರ ವರದಿ ಖಚಿತಪಡಿಸಿದೆ.

ಕಳೆದ ಏಪ್ರಿಲ್ 30ರಂದು ಲೋಕಸಭಾ ಚುನಾವಣೆ ಮುಗಿದು ನಂತರ ಹರಿಹರದ ಜೈಭೀಮ್ ನಗರ ಮತಗಟ್ಟೆ ಸಮೀಪ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹಾಗೂ ಜೆಡಿಎಸ್ ಬೆಂಬಲಿಗರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಈ ಘರ್ಷಣೆಯಲ್ಲಿ ಕೊಂಡಜ್ಜಿ ವಿಜಯ ಅವರನ್ನು ಕೊಲೆ ಮಾಡಲಾಗಿದೆ ಎಂದು ಮೃತರ ಕುಟುಂಬದ ಸದಸ್ಯರು, ಜೆಡಿಎಸ್ ಮುಖಂಡರು ಆರೋಪಿಸಿದ್ದರು.

ಕೊಂಡಜ್ಜಿ ಅವರ ಶವಪರೀಕ್ಷೆಯನ್ನು ಸ್ಥಳೀಯ ವೈದ್ಯರು ತಮ್ಮ ಅನುಮತಿ ಇಲ್ಲದೆ ನಡೆಸಿದ್ದು ಅನುಮಾನಕ್ಕೆ ಕಾರಣವಾಗಿದೆ ಎಂಬುದಾಗಿ ಮೃತರ ಕುಟುಂಬ, ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದ ಹಿನ್ನೆಲೆಯಲ್ಲಿ ಪುನಃ ಶವ ಪರೀಕ್ಷೆ ಜವಾಬ್ದಾರಿಯನ್ನು ಪ್ರತ್ಯೇಕವಾಗಿ ಶಿವಮೊಗ್ಗ, ಹುಬ್ಬಳ್ಳಿ ವೈದ್ಯರಿಗೆ ವಹಿಸಲಾಗಿತ್ತು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments