Webdunia - Bharat's app for daily news and videos

Install App

‘ಕೈ’, ಜೆಡಿಎಸ್ ಕೋಟೆ ಮೇಲೆ ಕೇಸರಿ ಮಿಸೈಲ್!

Webdunia
ಗುರುವಾರ, 20 ಏಪ್ರಿಲ್ 2023 (14:27 IST)
ಕರ್ನಾಟಕ ಬಿಜೆಪಿ ಭಾರೀ ರಣತಂತ್ರ ಹೆಣೆದಿದೆ. ಕಾಂಗ್ರೆಸ್​, ಜೆಡಿಎಸ್ ಕೋಟೆ ಮೇಲೆ ಕೇಸರಿ ಮಿಸೈಲ್ ಹಾರಿಸಲು ಪ್ಲ್ಯಾನ್​​ ಮಾಡಿಕೊಂಡಿದೆ.. ಒಕ್ಕಲಿಗ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಿರುವ ಬಿಜೆಪಿ ಹೈಕಮಾಂಡ್​​, ಪ್ರಬಲ ಅಭ್ಯರ್ಥಿಗಳನ್ನು ಕಟ್ಟಿಹಾಕಲು ಪ್ಲ್ಯಾನ್ ಮಾಡಿಕೊಂಡಿದೆ.. ಹೊಳೆನರಸೀಪುರದಲ್ಲಿ ಮಾಜಿ ಸಚಿವ H.D. ರೇವಣ್ಣ ವಿರುದ್ಧ ಹಾಸನ ಶಾಸಕ ಪ್ರೀತಂಗೌಡ ಕಣಕ್ಕೆ ಇಳಿಯುವ ಸಾಧ್ಯತೆಯಿದ್ದು, ಈ ಕುರಿತು ಮಾಹಿತಿ ನೀಡುವುದಾಗಿ ಪ್ರೀತಂಗೌಡ ಆಶ್ಚರ್ಯ ಮೂಡಿಸಿದ್ದಾರೆ.. ವರಿಷ್ಠರ ಸೂಚನೆಗಾಗಿ ಪ್ರೀತಂಗೌಡ ಕಾಯುತ್ತಿದ್ದಾರೆ ಎನ್ನಲಾಗಿದೆ.. ಅಂತೆಯೇ ಅತ್ತ ಕನಕಪುರದಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​ ವಿರುದ್ಧ ಸಚಿವ ಆರ್​​​. ಅಶೋಕ್​ರನ್ನು ಬಿಜೆಪಿ ಹೈಕಮಾಂಡ್​​ ಕಣಕ್ಕಿಳಿಸುತ್ತಿದೆ.. ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ರೂಪಿಸಿದ್ದು, ಸಂಸದೆ ಸುಮಲತಾ ಮೂಲಕ ಜೆಡಿಎಸ್, ಕಾಂಗ್ರೆಸ್​ಗೆ ಟಕ್ಕರ್ ಕೊಡಲು ತಯಾರಿ ನಡೆಸಿದ್ದಾರೆ.. ಅತ್ತ ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಸೋಮಣ್ಣರನ್ನು ಕಣಕ್ಕೆ ಇಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments