‘ಕೈ’ ಶೋಷಿತರನ್ನ ಮತ ಬ್ಯಾಂಕ್ ಮಾಡಿಕೊಂಡಿತ್ತು’

Webdunia
ಸೋಮವಾರ, 10 ಏಪ್ರಿಲ್ 2023 (16:41 IST)
ಕಾಂಗ್ರೆಸ್ ದಶಕಗಳ ಕಾಲ ಶೋಷಿತರನ್ನ ಮತ ಬ್ಯಾಂಕ್ ಆಗಿ ಮಾಡಿಕೊಂಡಿತ್ತು.. ಆದರೆ ನಮ್ಮ ಸರ್ಕಾರ SC/ST, ಹಿಂದುಳಿದ ವರ್ಗಗಳು, ಲಿಂಗಾಯತ ಸಮುದಾಯ ಸೇರಿದಂತೆ ಇತರೆ ಸಮುದಾಯಕ್ಕೆ ಮೀಸಲಾತಿ ನೀಡಿದೆ ಎಂದು ಕಾಂಗ್ರೆಸ್​ ವಿರುದ್ಧ ರಾಜ್ಯ BJP ಪ್ರಧಾನ ಕಾರ್ಯದರ್ಶಿ N. ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದಲ್ಲಿ ಸಾಕಷ್ಟು ಜನ ಶೋಷಿತರಿದ್ದಾರೆ. ಆದರೆ ಈ ಶೋಷಿತ ಸಮುದಾಯಗಳಿಗೆ ಮೀಸಲಾತಿ ಕೊಟ್ಟಿದ್ದು ಮಾತ್ರ ಬಿಜೆಪಿ ಸರ್ಕಾರ.. ಒಳ ಮೀಸಲಾತಿಗಾಗಿ ಸಾಕಷ್ಟು ಹೋರಾಟಗಳು ನಡೆಯುತ್ತಿತ್ತು. ಆದರೆ ಸಾಮಾಜಿಕ ನ್ಯಾಯದ ಅವಶ್ಯಕತೆ ಯಾರಿಗಿತ್ತು ಎಂದು ಕಾಂಗ್ರೆಸ್​​ ವಿರುದ್ಧ ಆಕ್ರೊಶಗೊಂಡ್ರು. ಶೋಷಿತ ಸಮಾಜಕ್ಕೆ ನ್ಯಾಯ ಕೊಡಿಸುವ, ಉದ್ಯೋಗ ನೀಡುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ. BJP ಸರ್ಕಾರ ರೈತರ ಸರ್ಕಾರ.. ರೈತ ಬಜೆಟ್ ಅನ್ನ ಕೊಟ್ಟ ಮೊದಲ ಸರ್ಕಾರ ಕರ್ನಾಟಕ ಸರ್ಕಾರ ಎಂದು ಹೊಗಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮೆಗಾ ಸಿಟಿ ಪ್ರಾಜೆಕ್ಟ್, ಕೈ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್‌

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments