Select Your Language

Notifications

webdunia
webdunia
webdunia
webdunia

‘ನಮ್ಮನ್ನು ಕಂಡರೆ ಸಿದ್ದರಾಮಯ್ಯಗೆ ನಡುಕ’

‘ನಮ್ಮನ್ನು ಕಂಡರೆ ಸಿದ್ದರಾಮಯ್ಯಗೆ ನಡುಕ’
ಮಂಗಳೂರು , ಗುರುವಾರ, 7 ಸೆಪ್ಟಂಬರ್ 2017 (11:25 IST)
ಮಂಗಳೂರು: ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ವಿರೋಧಿಸಿ ಮಂಗಳೂರು ಚಲೋ ರ್ಯಾಲಿ ನಡೆಸುತ್ತಿರುವ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 
ಜ್ಯೋತಿ ಸರ್ಕಲ್ ನಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಮಾತನಾಡಿದ ಸಂಸದ ನಳೀನ್ ಕುಮಾರ್ ಕಟೀಲ್ ‘ನಮ್ಮನ್ನು ಕಂಡರೆ ಸಿಎಂ ಸಿದ್ದರಾಮಯ್ಯಗೆ ಭಯ’ ಎಂದಿದ್ದಾರೆ.

ದ.ಕನ್ನಡ ಜಿಲ್ಲೆಯಲ್ಲಿ 13 ಕ್ಕೂ ಹೆಚ್ಚು ಮಂದಿ ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ರಾಜ್ಯ ಸರ್ಕಾರ ಇವರನ್ನು ಬಂಧಿಸುವ ಬದಲು ಅಪರಾಧಿಗಳ ರಕ್ಷಣೆ ಮಾಡುತ್ತಿದೆ. ಇದಕ್ಕೆಲ್ಲಾ ಕಾರಣ ಕರ್ತರಾದ ಅರಣ್ಯ ಸಚಿವ ರಮಾನಾಥ್ ರೈ ರಾಜೀನಾಮೆ ನೀಡಬೇಕು ಎಂದು ಸಂಸದ ಕಟೀಲ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ.. ಶ್ರೀಲಂಕಾದಲ್ಲಿ ಈಜುಕೊಳದಲ್ಲಿ ಮುಳುಗಿ ಭಾರತೀಯ ಕ್ರಿಕೆಟಿಗ ಸಾವು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಬ್ಬ ಕಾಂಗ್ರೆಸ್ ಮುಖಂಡನ ನಿವಾಸದ ಮೇಲೆ ಐಟಿ ದಾಳಿ