Webdunia - Bharat's app for daily news and videos

Install App

‘ಬೆಳಗಾವಿ ಅಧಿವೇಶನದೊಳಗೆ ಜಾರ್ಜ್ ರಾಜೀನಾಮೆ ನೀಡಲೇಬೇಕು’

Webdunia
ಶನಿವಾರ, 28 ಅಕ್ಟೋಬರ್ 2017 (10:53 IST)
ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಆದರೆ ಅತ್ತ ಕಾಂಗ್ರೆಸ್ ಸಚಿವರ ಬೆನ್ನಿಗೆ ನಿಂತಿದೆ.

 
ಮುಂಬರುವ ಬೆಳಗಾವಿ ಅಧಿವೇಶನ ನಡೆಯುವುದರೊಳಗಾಗಿ ಜಾರ್ಜ್ ನೀಡಲೇಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದು ನಿಶ್ಚಿತ ಎಂದು ಮತ್ತೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗುಡುಗಿದ್ದಾರೆ.

ಆದರೆ ಇನ್ನೊಂದೆಡೆ ಕಾಂಗ್ರೆಸ್ ನಾಯಕ ಆರ್ ವಿ ದೇಶಪಾಂಡೆ ಸಚಿವ ಕೆಜೆ ಜಾರ್ಜ್ ವಿರುದ್ಧ ಎಫ್ ಐಆರ್ ದಾಖಲಾದ ಮಾತ್ರಕ್ಕೆ ರಾಜೀನಾಮೆ ನೀಡಬೇಕಾಗಿಲ್ಲ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ  ತೀರ್ಮಾನ ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments