Webdunia - Bharat's app for daily news and videos

Install App

‘ಅಣ್ಣನ ಮಗನನ್ನೇ ಬಿಡದ ಕುಮಾರಸ್ವಾಮಿ ನಮ್ಮನ್ನು ಬಿಡ್ತಾರಾ?’

Webdunia
ಶನಿವಾರ, 8 ಜುಲೈ 2017 (09:23 IST)
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಕಾರ್ಯಕ್ರಮವೊಂದರಲ್ಲಿ ಪರೋಕ್ಷವಾಗಿ ಕುಮಾರ ಸ್ವಾಮಿ ವಿರುದ್ಧ ತೊಡೆ ತಟ್ಟಿದ್ದರು ಎನ್ನುವ ವರದಿಯಾಗಿತ್ತು. ಇದಕ್ಕೆ ಜೆಡಿಎಸ್ ನ ಭಿನ್ನಮತ ಶಾಸಕರು ಧ್ವನಿಗೂಡಿಸಿದ್ದಾರೆ.


ಕುಮಾರಸ್ವಾಮಿ ಅಣ್ಣನ ಮಗ ಮೈಸೂರು ರಾಜಕೀಯಕ್ಕೆ ಪ್ರವೇಶಿಸದಂತೆ ತಡೆದಿದ್ದರು ಎಂದು ಆರೋಪ ಕೇಳಿಬಂದಿತ್ತು. ಇದಕ್ಕೆ ಪ್ರಜ್ವಲ್ ರೇವಣ್ಣ ಬಹಿರಂಗವಾಗಿಯೇ ಕಿಡಿ ಕಾರಿದ್ದರು ಎಂದು ವರದಿಯಾಗಿತ್ತು. ನಂತರ ಇದನ್ನು ಪ್ರಜ್ವಲ್ ನಿರಾಕರಿಸಿದ್ದರು. ಆದರೆ ಜೆಡಿಎಸ್ ನ ಉಚ್ಛಾಟಿತ ಶಾಸಕರಾದ ಜಮೀರ್ ಅಹಮ್ಮದ್,  ಬಾಲಕೃಷ್ಣ ಪ್ರಜ್ವಲ್ ಮಾತು ನೂರಕ್ಕೆ ನೂರು ನಿಜ ಎಂದಿದ್ದಾರೆ.

ಕುಮಾರಸ್ವಾಮಿ ಸೂಟ್ ಕೇಸ್ ರಾಜಕೀಯ ಮಾಡುವುದರಲ್ಲಿ ಎಕ್ಸ್ ಪರ್ಟ್. ಅಣ್ಣನ ಮಗನ ಏಳಿಗೆಯನ್ನೇ ಸಹಿಸದ ಅವರು, ನಮ್ಮಂತಹವರನ್ನೆಲ್ಲಾ ಬಿಡ್ತಾರಾ? ಟಿಕೆಟ್ ಹಂಚಿಕೆ ಕುರಿತು ದೇವೇಗೌಡ ಒಂದು ರೀತಿ ಮಾತನಾಡಿದರೆ,  ಕುಮಾರಸ್ವಾಮಿ ಇನ್ನೊಂದು ರೀತಿ ಮಾತಾಡ್ತಾರೆ. ಪ್ರಜ್ವಲ್ ರೇವಣ್ಣಗೆ ನಮ್ಮ ಬೆಂಬಲವಿದೆ’ ಎಂದು ಭಿನ್ನಮತ ಶಾಸಕರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ.. ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಸಾವು: ಬಂಟ್ವಾಳ ಮತ್ತೆ ಉದ್ವಿಗ್ನ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments