Webdunia - Bharat's app for daily news and videos

Install App

‘ಅವರು ಬೆಂಕಿ ಹಚ್ಚಲಿ, ನಾವು ಆರಿಸುವ ಕೆಲಸ ಮಾಡುತ್ತೇವೆ’

Webdunia
ಶುಕ್ರವಾರ, 14 ಜುಲೈ 2017 (12:13 IST)
ಬೆಂಗಳೂರು: ಬಂಟ್ವಾಳ ಹಿಂಸಾಚಾರದ ಬಗ್ಗೆ ಬೆಂಕಿ ರಾಜಕಾರಣ ಶುರುವಾಗಿದೆ. ಬಿಜೆಪಿ ಮುಖಂಡರು ಹಿಂದೂ ನಾಯಕರನ್ನು ಬಂಧಿಸಿದರೆ ಬೆಂಕಿ ಹತ್ತಿಕೊಳ್ಳುತ್ತದೆ ಎಂದರೆ, ಸಿಎಂ ಸಿದ್ದರಾಮಯ್ಯ ಆರಿಸುವ ಕೆಲಸವಷ್ಟೇ ನಮ್ಮದು ಎಂದಿದ್ದಾರೆ.


ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದೂ ಮುಖಂಡರನ್ನು ಬಂಧಿಸಿದರೆ ದ.ಕ. ಹೊತ್ತಿ ಉರಿಯುತ್ತದೆ ಎಂದು ಬಿಜೆಪಿ ಮುಖಂಡರಾದ ಬಿಎಸ್ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವುದು ಅವರ ಕೆಲಸ. ನಾವು ಆರಿಸು ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಇದೇ ವೇಳೆ ಕೆಂಪಯ್ಯ ಅವರನ್ನು ದ.ಕ. ಜಿಲ್ಲೆಯ ಕೋಮು ಗಲಭೆ ನಿಯಂತ್ರಣಕ್ಕೆಂದೇ ನೇಮಿಸಲಾಗಿದೆ ಎಂಬ ಯಡಿಯೂರಪ್ಪ ಆರೋಪವನ್ನು ತಳ್ಳಿ ಹಾಕಿದ ಸಿಎಂ ಅವರನ್ನು ನೇಮಕವೇ ಮಾಡಿಲ್ಲ ಎಂದಿದ್ದಾರೆ. ಅಂತೂ ದ.ಕ. ಜಿಲ್ಲೆಯ ಹಿಂಸಾಚಾರ ಪ್ರಕರಣಗಳು ಕಾಂಗ್ರೆಸ್ ಮತ್ತು ಬಿಜೆಪಿಗೆ ರಾಜಕೀಯ ಕೆಸರೆರಚಾಟದ ವೇದಿಕೆಯಾಗಿದೆ.

ಇದನ್ನೂ ಓದಿ.. ಮುಗಿಯಿತು ಚೆನ್ನೈ ಸೂಪರ್ ಕಿಂಗ್ಸ್ ಅಜ್ಞಾತವಾಸ! ಯಾರೆಲ್ಲಾ ಇರ್ತಾರೆ ತಂಡದಲ್ಲಿ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments