Webdunia - Bharat's app for daily news and videos

Install App

‘ನಮ್ಮ ಸರ್ಕಾರ ಬಂದಾಗ ಸಿದ್ದರಾಮಯ್ಯನವರನ್ನು ನೋಡಿಕೊಳ್ತೇವೆ’

Webdunia
ಶುಕ್ರವಾರ, 18 ಆಗಸ್ಟ್ 2017 (10:37 IST)
ಬೆಂಗಳೂರು: ಕಾಂಗ್ರೆಸ್ ಸಚಿವರ ವಿರುದ್ಧ ಹೋರಾಡಲು ಹೊರಟ ತಮ್ಮ ಮೇಲೆ ಎಫ್ ಐಆರ್ ಬ್ರಹ್ಮಾಸ್ತ್ರ ಬಿಡಲು ಮುಂದಾದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಿಡಿ ಕಾರಿದ್ದಾರೆ.

 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಧ್ವೇಷದ ರಾಜಕಾರಣ ಮಾಡುತ್ತಿದ್ದಾರೆ  ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಶಿವರಾಮ ಕಾರಂತ ಬಡಾವಣೆಯಲ್ಲಿನ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಮೂಲಕ ಕೇಸು ಜಡಿದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ರಾಜ್ಯದ ಜನತೆ  ಎಲ್ಲವನ್ನೂ ಗಮನಿಸುತ್ತಿದ್ದಾರೆ. ಸಿದ್ದರಾಮಯ್ಯ ನಮ್ಮ ಮೇಲೆ ಧ್ವೇಷ ಕಾರಲು ಹೊರಟಿದ್ದಾರೆ. ಮುಂದಿನ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಆಗ ಅವರನ್ನು ನೋಡಿಕೊಳ್ತೇವೆ ಎಂದು ಧಮಕಿ ಹಾಕಿದ್ದಾರೆ.

ಇದನ್ನೂ ಓದಿ.. ಇನ್ ಫೋಸಿಸ್ ಸಿಇಒ ವಿಶಾಲ್ ಸಿಕ್ಕಾ ರಾಜೀನಾಮೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

Karnataka Weather: ನಾಳೆಯವರೆಗೆ ಹವಾಮಾನ ಎಚ್ಚರಿಕೆಯನ್ನು ತಪ್ಪದೇ ಗಮನಿಸಿ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಮುಂದಿನ ಸುದ್ದಿ
Show comments