Webdunia - Bharat's app for daily news and videos

Install App

‘ಲೋಕಸಭೆಗೆ ಹೋಗದೆ ಯಡಿಯೂರಪ್ಪ-ಶೋಭಾ ಕರಂದ್ಲಾಜೆ ಏನು ಮಾಡ್ತಿದ್ದಾರೆ?’

Webdunia
ಮಂಗಳವಾರ, 28 ಮಾರ್ಚ್ 2017 (12:09 IST)
ಬೆಂಗಳೂರು: ನಮ್ಮ ರಾಜ್ಯದ ಸಚಿವರು ಸದನಕ್ಕೆ ಬರದೆ ಉಪಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ ಎಂದು ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಇಂದು ತಿರುಗೇಟು ನೀಡಿದ್ದಾರೆ.

 

‘ನಮ್ಮ ಸಚಿವರು ಯಾಕೆ ಬರಲ್ಲ ಅಂತ ಟೀಕಿಸುವ ಬಿಜೆಪಿಯವರು, ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಲೋಕಸಭೆಗೆ ಯಾಕೆ ಹೋಗ್ತಾ ಇಲ್ಲ? ಅವರು ನಂಜನಗೂಡಿನಲ್ಲಿ ಬೀಡುಬಟ್ಟಿಲ್ವಾ? ಅವರೆಲ್ಲಾ ಲೋಕಸಭೆಗೆ ಹೋಗದೇ ಇಲ್ಲಿ ಯಾಕೆ ಬೊಬ್ಬೆ ಹಾಕ್ತಾ ಇದ್ದಾರೆ?’ ಎಂದು ಪ್ರಶ್ನಿಸಿದರು.

 
ಈ ಸಂದರ್ಭದಲ್ಲಿ ಉಪಚುನಾವಣೆಯಲ್ಲಿ ಗೆಲ್ಲುವವರು ನಾವೇ ಎಂದು ಸಿಎಂ ಸವಾಲು ಹಾಕಿದರು. ಬಿಜೆಪಿಯವರು ಏನೇ ಹೇಳಲಿ ಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ. ರಾಜ್ಯದ ಸಚಿವರನ್ನು ಟೀಕಿಸುವವರು, ತಮ್ಮ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments