ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ

Webdunia
ಬುಧವಾರ, 19 ಏಪ್ರಿಲ್ 2023 (16:38 IST)
ಕರ್ನಾಟಕದಲ್ಲಿ ದಿನೇದಿನೇ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಚುನಾವಣಾ ನೀತಿ ಸಂಹಿತೆ ಹಿನ್ನಲೆ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದು, ಚೆಕ್​ಪೋಸ್ಟ್​ಗಳಲ್ಲಿ ಓಡಾಡುವ ವಾಹನಗಳ ಮೇಲೆ ಚುನಾವಣಾಧಿಕಾರಿಗಳು ಕಣ್ಣಿಟ್ಟಿದ್ದಾರೆ. ರಾಮನಗರದ ಗಂಟಕನದೊಡ್ಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ ಪಡೆದಿದ್ದಾರೆ. ATMಗೆ ಹಣ ಸಾಗಿಸುವ ವಾಹನದಲ್ಲಿ ಹಣವನ್ನು ತೆಗೆದುಕೊಂಡು‌ ಹೋಗುತ್ತಿದ್ದರು. ಈ ವೇಳೆ ರಾಮನಗರ ಎಸ್‌ಪಿ ಕಾರ್ತಿಕ್‌, ಚುನಾವಣಾಧಿಕಾರಿ ಅವಿನಾಶ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸೂಕ್ತ ದಾಖಲೆ ಇಲ್ಲದ ಕಾರಣ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಸಂಬಂಧ ಹಾರೋಹಳ್ಳಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments