Webdunia - Bharat's app for daily news and videos

Install App

ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ

Webdunia
ಬುಧವಾರ, 19 ಏಪ್ರಿಲ್ 2023 (16:38 IST)
ಕರ್ನಾಟಕದಲ್ಲಿ ದಿನೇದಿನೇ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಚುನಾವಣಾ ನೀತಿ ಸಂಹಿತೆ ಹಿನ್ನಲೆ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದು, ಚೆಕ್​ಪೋಸ್ಟ್​ಗಳಲ್ಲಿ ಓಡಾಡುವ ವಾಹನಗಳ ಮೇಲೆ ಚುನಾವಣಾಧಿಕಾರಿಗಳು ಕಣ್ಣಿಟ್ಟಿದ್ದಾರೆ. ರಾಮನಗರದ ಗಂಟಕನದೊಡ್ಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 1.5 ಕೋಟಿ ವಶಕ್ಕೆ ಪಡೆದಿದ್ದಾರೆ. ATMಗೆ ಹಣ ಸಾಗಿಸುವ ವಾಹನದಲ್ಲಿ ಹಣವನ್ನು ತೆಗೆದುಕೊಂಡು‌ ಹೋಗುತ್ತಿದ್ದರು. ಈ ವೇಳೆ ರಾಮನಗರ ಎಸ್‌ಪಿ ಕಾರ್ತಿಕ್‌, ಚುನಾವಣಾಧಿಕಾರಿ ಅವಿನಾಶ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸೂಕ್ತ ದಾಖಲೆ ಇಲ್ಲದ ಕಾರಣ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಸಂಬಂಧ ಹಾರೋಹಳ್ಳಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ಗಲಾಟೆಗೆ ಕರುನಾಡು ಬಂದ್ ಆಗುತ್ತಾ, ಇಂದು ನಿರ್ಧಾರ

ಹೋಗಿ ಬರ್ತೀನಿ ಒಡತಿ... ಸಾಯುವ ಕೆಲವೇ ಕ್ಷಣ ಮೊದಲು ಬೆಕ್ಕು ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ Video

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಮುಂದಿನ ಸುದ್ದಿ
Show comments