Webdunia - Bharat's app for daily news and videos

Install App

ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಸಹಿತ 1.75 ಕೋಟಿ ವಶ

Webdunia
ಸೋಮವಾರ, 5 ನವೆಂಬರ್ 2018 (18:23 IST)
ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಸಹಿತ 1.75 ಕೋಟಿ ನಗದು ವಶಪಡಿಸಿಕೊಂಡಿರುವ ಪ್ರಕರಣ ನಡೆದಿದೆ.
ಮಂಗಳೂರು ನಗರ ಪೊಲೀಸರ ಮಿಂಚಿನ ಕಾರ್ಯಚರಣೆ ನಡೆಸಿದ್ದು,  ದರೋಡೆ ಪ್ರಕರಣದ ಇಬ್ಬರು ಆರೋಪಿಗಳ ಸಹಿತ 1.75 ಕೋಟಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಕಳೆದ ಕೆಲದಿನಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಬೇಧಿಸಿದ್ದು, ಅಬ್ದುಲ್ ಮನ್ನಾನ್ (29) ಹಾಗೂ ರಾಝಿ (26) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ 1.75 ಕೋಟಿ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ ಇನೋವಾ ಕಾರು ‌‌ವಶಪಡಿಸಿಕೊಳ್ಳಲಾಗಿದೆ.

 ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ವೈಷ್ಣವಿ ಬೆಳ್ಳಿ ಆಭರಣಗಳ ಮಳಿಗೆ ಮಾಲಿಕ ಸಂತೋಷ್ ಎಂಬಾತರಿಗೆ ಸೇರಿದ ಹಣವನ್ನು ಮುಂಬಯಿಯಿಂದ ಮಂಗಳೂರಿಗೆ ತರುವಾಗ ಒಟ್ಟು 6 ಜನ ಆರೋಪಿಗಳು ಸೇರಿ ದರೋಡೆ ಮಾಡಿದ್ದರು.  4 ಜನ ಆರೋಪಿಗಳು  ತಲೆಮರೆಸಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments