Webdunia - Bharat's app for daily news and videos

Install App

ರಾಜ್ಯದಲ್ಲಿ 1 ಲಕ್ಷ ತೊಂಬತ್ತು ಸಾವಿರ ಹುದ್ದೆಗಳ ವೆಕೆನ್ಸಿಯಿದೆ: ಸಿದ್ದರಾಮಯ್ಯ

Webdunia
ಮಂಗಳವಾರ, 29 ಜುಲೈ 2014 (13:27 IST)
ರಾಜ್ಯದ 28 ವಿವಿಧ ಸರಕಾರಿ ಇಲಾಖೆಗಳಲ್ಲಿ ಒಟ್ಟು 1.ಲಕ್ಷ ತೊಂಬತ್ತು ಸಾವಿರ ಹುದ್ದೆಗಳು ಖಾಲಿಯಿದ್ದು, ಅಗತ್ಯವಾದ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಸರಕಾರಿ ಶಾಲೆಗಳಲ್ಲಿ 16,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಈಗಾಗಲೇ ಆದೇಶಿಸಲಾಗಿದೆ. 9 ಸಾವಿರ ಪೊಲೀಸರನ್ನು ಕೂಡಾ ಭರ್ತಿ ಮಾಡಲಾಗುವುದು ಎಂದು ವಿಧಾನಪರಿಷತ್‌ನಲ್ಲಿ ವಿಪಕ್ಷಗಳು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಲಿಖಿತ ಉತ್ತರ ನೀಡಿದ್ದಾರೆ.
 
ಕಳೆದ ಕೆಲ ವರ್ಷಗಳಿಂದ ಅಗತ್ಯವಾದ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರಕಾರಗಳು ವಿಫಲವಾಗಿದ್ದರಿಂದ ಖಾಲಿ ಹುದ್ದೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.
 
ಕೃಷಿ ಇಲಾಖೆಯನ್ನು ಪುನಶ್ಚೇತನಗೊಳಿಸಬೇಕು ಎನ್ನುವ ಉದ್ದೇಶದಿಂದ 7 ಸಾವಿರ ಹುದ್ದೆಗಳ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ. ಹಲವು ಇಲಾಖೆಗಳಲ್ಲಿ ಅನಗತ್ಯವಾದ ಹುದ್ದೆಗಳ ರದ್ದತಿಗೆ ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments